ಬ್ರೇಕಿಂಗ್ ನ್ಯೂಸ್
06-06-22 07:42 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರು ಏರ್ಪೋರ್ಟ್ ನಲ್ಲಿ ಎದುರಾಗಿದ್ದ ವೇಳೆ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದೆ.
ಹಿಂದೆ ಹಾವು ಮುಂಗುಸಿಯಂತಿದ್ದ ಇಬ್ಬರು ನಾಯಕರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಐಪಿ ಲಾಂಜ್ ನಲ್ಲಿ ಕುಳಿತು ಕೆಲಕಾಲ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಸೈಡ್ ಲೈನ್ ಮಾಡಲಾಗುತ್ತಿದೆ ಅನ್ನುವ ಆರೋಪದ ನಡುವಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಮಾತುಕತೆ ನಡೆಸಿದ್ದು ಚರ್ಚೆಗೂ ಕಾರಣವಾಗಿದೆ.
ಯಡಿಯೂರಪ್ಪ ಬೆಂಗಳೂರಿನಿಂದ ಬೆಳಗಾವಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇದೇ ವೇಳೆ, ಸಿದ್ದರಾಮಯ್ಯ ಕೂಡ ಹುಬ್ಬಳ್ಳಿಗೆ ತೆರಳುವುದಕ್ಕಾಗಿ ಬೆಂಗಳೂರು ಏರ್ಪೋರ್ಟ್ ಆಗಮಿಸಿದ್ದರು. ಈ ವೇಳೆ, ಮಾಜಿ ಮುಖ್ಯಮಂತ್ರಿಗಳಿಬ್ಬರು ವಿಐಪಿ ಲಾಂಜ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಬ್ಬರು ದಿಗ್ಗಜರ ಭೇಟಿ ಕುತೂಹಲ ಮೂಡಿಸಿದೆ.
Former Chief Minister BS Yediyurappa met Leader of Opposition Siddaramaiah at the Kempegowda International airport on Monday, June 6. The leaders who were on their way to Belagavi had a brief meeting at the airport lounge.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm