ಬ್ರೇಕಿಂಗ್ ನ್ಯೂಸ್
06-06-22 08:03 pm HK News Desk ಕರ್ನಾಟಕ
ಬಾಗಲಕೋಟೆ, ಜೂನ್ 6 : ವರ್ಷಗಳ ಹಿಂದೆ ಸಾವನ್ನಪ್ಪಿದ ಪತಿಯೇ ಹಾವಿನ ರೂಪದಲ್ಲಿ ಬಂದಿದ್ದಾಗಿ ಮನೆಗೆ ಬಂದ ಹಾವನ್ನು ಅಜ್ಜಿಯೊಬ್ಬಳು ಬೆಡ್ಡಿನಲ್ಲಿಯೇ ಮಲಗಲು ಬಿಟ್ಟ ವಿಚಿತ್ರ ಘಟನೆ ಬಾಗಲಕೋಟ ಜಿಲ್ಲೆಯ ಕುಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಸಾರವ್ವ ಮೌನೇಶ್ ಕಂಬಾರ ಎನ್ನುವ ಮಹಿಳೆಯ ವಿಚಿತ್ರ ನಂಬಿಕೆ ಇಟ್ಟುಕೊಂಡು ನಾಲ್ಕು ದಿನಗಳಿಂದ ಹಾವಿನ ಜೊತೆಗೇ ಮಲಗುತ್ತಿದ್ದಾಳಂತೆ.
ನಾಲ್ಕು ದಿನಗಳ ಹಿಂದೆ ಮನೆಗೆ ನಾಗರಹಾವು ಬಂದಿತ್ತು. ಹಾವನ್ನು ಹೊರಗೆ ಹಾಕಲು ನೋಡಿದ್ರೂ ಅದು ಹೋಗಿರಲಿಲ್ಲ. ಇದರಿಂದ ಅಜ್ಜಿಯೇನು ಆತಂಕಗೊಳ್ಳಲಿಲ್ಲ. ಇದು ತನ್ನ ಪತಿಯೇ ಹಾವಿನ ರೂಪದಲ್ಲಿ ಬಂದಿರಬಹುದೆಂಬ ನಂಬಿಕೆಯಿಂದ ಮನೆಯಲ್ಲೇ ಇರಲಿ ಎಂದು ಹಾಗೇ ಉಳಿಸಿಬಿಟ್ಟಿದ್ದಾಳೆ.

ಅಜ್ಜಿಯ ಪತಿ ಮೋನೇಶ್ ಎನ್ನುವವರು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಅವರೇ ಇದೀಗ ಹಾವಿನ ರೂಪದಲ್ಲಿ ತನ್ನ ಹತ್ತಿರ ಬಂದಿದ್ದಾರೆ. ಅದಕ್ಕೆ ಯಾರೂ ದಕ್ಕೆ ಮಾಡಬಾರದು, ಹಿಡಿಯಬಾರದು ಎಂದು ಅಜ್ಜಿ ಸಲಹೆ ಮಾಡುತ್ತಾಳೆ.
ನಾಲ್ಕು ದಿನ ಮನೆಯಲ್ಲಿ ತಾನು ಮಲಗುವ ಚಾಪೆಯ ಮೇಲೆ ಹಾವನ್ನು ಇರಿಸಿದ್ದಳು. ಬಳಿಕ ಅಜ್ಜಿ ಮನೆಯಲ್ಲಿ ವಿಚಿತ್ರ ಹಾವು ಇದೆ ಎಂದು ತಿಳಿದು ಅನೇಕರು ವೀಕ್ಷಿಸಲು ಬರ್ತಿದ್ದರು. ನಾಲ್ಕು ದಿನಗಳಿಂದ ಅಜ್ಜಿ ಮನೆಯಲ್ಲಿ ಆಹಾರ ಇಲ್ಲದೇ ಹಾವು ಕೂಡ ಬಳಲಿತ್ತು. ನಾಲ್ಕು ದಿನಗಳ ಕಾಲ ಮನೆಯಲ್ಲಿದ್ದ ಹಾವು ಈಗ ಕಣ್ಮರೆ ಆಗಿದೆಯಂತೆ. ತನ್ನ ಗಂಡನ ರೂಪದಲ್ಲಿ ಇದ್ದಾನೆ ಎಂದು ನಂಬಿಕೊಂಡಿದ್ದ ಅಜ್ಜಿಗೆ ಹಾವು ಕಡಿದಿಲ್ಲವಂತೆ..
Bagalkote old woman sleep with snake says its my husbands spirit. Since four days she's been sleeping with the snake taking care of it. She says that it's my husband who has come in the spirit of snake. The video of this has gone viral on social media.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm