ಬ್ರೇಕಿಂಗ್ ನ್ಯೂಸ್
09-06-22 08:52 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 9 : ಏಯ್ ನಾನ್ಯಾರು ಗೊತ್ತಾ.. ಅರವಿಂದ ಲಿಂಬಾವಳಿ ಮಗಳು ನಾನು, ಕಿರಿಕ್ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ.. ಹೀಗೆ ಮಾಜಿ ಸಚಿವ, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ರಸ್ತೆ ಮಧ್ಯೆ ಟ್ರಾಫಿಕ್ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾಳೆ.
ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ಬಳಿ ಘಟನೆ ನಡೆದಿದೆ. ರ್ಯಾಶ್ ಡ್ರೈವ್ ಮಾಡಿಕೊಂಡು ಬಂದ ಯುವತಿ ಕಾರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರು ನಿಲ್ಲಿಸದೇ ಯುವತಿ ಮುನ್ನುಗ್ಗಿದ್ದಾಳೆ. ಚೇಸ್ ಮಾಡಿ ಕ್ಯಾಪಿಟಲ್ ಹೊಟೆಲ್ ಬಳಿ ಕಾರನ್ನು ಕಬ್ಬನ್ ಪಾರ್ಕ್ ವಿಭಾಗದ ಸಂಚಾರ ಪೊಲೀಸರು ತಡೆದು ನಿಲ್ಲಿಸಿದ್ದಾರೆ.

ಈ ವೇಳೆ ಪೊಲೀಸರೊದಿಗೆ ಯುವತಿ "ನಾನು ಯಾರು ಗೊತ್ತಾ? ಶಾಸಕ ಅರವಿಂದ್ ಲಿಂಬಾವಳಿ ಗೊತ್ತಾ? ಅರವಿಂದ ಲಿಂಬಾವಳಿ ಮಗಳು ನಾನು" ಎಂದು ವಾಗ್ವಾದಕ್ಕಿಳಿದಿದ್ದಾಳೆ. ಅರವಿಂದ್ ಲಿಂಬಾವಳಿ ಮಗಳು ನಾನು ಎಂದು ಏರುಧ್ವನಿಯಲ್ಲಿ ಕಿರಿಕ್ ಮಾಡಿದರೂ, ಪೊಲೀಸರು ಕೇಳಲಿಲ್ಲ. ಹಾಗಂತ, ನೀವು ತಪ್ಪು ಮಾಡುವುದು ಸರಿಯಲ್ಲ ಎಂದು ವಾದಿಸಿದ್ದಾರೆ.

ಆದರೆ ಯುವತಿ ಅವಾಚ್ಯ ಶಬ್ದಗಳಿಂದ ಪೊಲೀಸರಿಗೇ ನಿಂದಿಸಿದ್ದಾಳೆ. ರ್ಯಾಶ್ ಡ್ರೈವ್ ಸೇರಿ ಹಳೆಯ ಕೇಸುಗಳನ್ನೆಲ್ಲ ತೆಗೆದು ದಂಡ ವಸೂಲಿ ಮಾಡಿರುವ ಪೊಲೀಸರು ಯುವತಿಯಿಂದ ಒಟ್ಟು 10 ಸಾವಿರ ರೂಪಾಯಿ ಕಕ್ಕಿಸಿದ್ದಾರೆ.
Former minister and BJP MLA Arvind Limbawali, who violated traffic rules, has been remanded to police for Rs 10,000. Fines have been imposed. The daughter of a limpawali, who was annoyed by the traffic stop, had a verbal altercation with the police as soon as she got out of the car. Do I know the daughter of MLA Aravind Limbaavali? Awaaz has called the police. Well, it is MLA Gaddi who has argued that I am the daughter of Aravind Limbayavali.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm