ಬ್ರೇಕಿಂಗ್ ನ್ಯೂಸ್
10-06-22 12:37 pm HK News Desk ಕರ್ನಾಟಕ
ಕಾರವಾರ, ಜೂನ್ 10 : ಸ್ನೇಹಿತರೊಂದಿಗೆ ಮುರ್ಡೇಶ್ವರ ಕಡಲ ತೀರಕ್ಕೆ ಬಂದು ನೀರಾಟದಲ್ಲಿ ತೊಡಗಿದ್ದ ಪ್ರವಾಸಿಗರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಅಬ್ರಾರ್ ಶೇಖ್(21) ಮತ್ತು ಸುಶಾಂತ್ ಎಂ.ಎಸ್(23) ನೀರುಪಾಲಾದ ಪ್ರವಾಸಿಗರು. ಇತರ ಮೂವರನ್ನು ಸ್ಥಳೀಯ ರಕ್ಷಣಾ ಸಿಬಂದಿ ರಕ್ಷಣೆ ಮಾಡಿದ್ದಾರೆ.

ಅಬ್ರಾರ್, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಮಂದಿ ಸ್ನೇಹಿತರೊಂದಿಗೆ ಟೂರಿಗೆ ಆಗಮಿಸಿದ್ದ. ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಸುಶಾಂತ್ ತನ್ನ ಕುಟುಂಬದೊಂದಿಗೆ ಬಂದಿದ್ದ. ಗುರುವಾರ ಸಂಜೆ ಈಜಾಟಕ್ಕೆ ಸಮುದ್ರಕ್ಕೆ ಇಳಿದಿದ್ದ ವೇಳೆ ಇಬ್ಬರು ಯುವಕರು ನೀರಿನ ಅಲೆಯಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದಾರೆ. ಇವರ ಜೊತೆಗೇ ನೀರಲ್ಲಿ ಈಜುತ್ತಿದ್ದ ಮತ್ತಿಬ್ಬರು ಯುವಕರು ಮತ್ತು ಇನ್ನೋರ್ವ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drown at Murdeshwar beach. One is said to be from Karwar and the other youth is said to be from Agumbe.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm