ಬ್ರೇಕಿಂಗ್ ನ್ಯೂಸ್
10-06-22 12:37 pm HK News Desk ಕರ್ನಾಟಕ
ಕಾರವಾರ, ಜೂನ್ 10 : ಸ್ನೇಹಿತರೊಂದಿಗೆ ಮುರ್ಡೇಶ್ವರ ಕಡಲ ತೀರಕ್ಕೆ ಬಂದು ನೀರಾಟದಲ್ಲಿ ತೊಡಗಿದ್ದ ಪ್ರವಾಸಿಗರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಅಬ್ರಾರ್ ಶೇಖ್(21) ಮತ್ತು ಸುಶಾಂತ್ ಎಂ.ಎಸ್(23) ನೀರುಪಾಲಾದ ಪ್ರವಾಸಿಗರು. ಇತರ ಮೂವರನ್ನು ಸ್ಥಳೀಯ ರಕ್ಷಣಾ ಸಿಬಂದಿ ರಕ್ಷಣೆ ಮಾಡಿದ್ದಾರೆ.

ಅಬ್ರಾರ್, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಮಂದಿ ಸ್ನೇಹಿತರೊಂದಿಗೆ ಟೂರಿಗೆ ಆಗಮಿಸಿದ್ದ. ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಸುಶಾಂತ್ ತನ್ನ ಕುಟುಂಬದೊಂದಿಗೆ ಬಂದಿದ್ದ. ಗುರುವಾರ ಸಂಜೆ ಈಜಾಟಕ್ಕೆ ಸಮುದ್ರಕ್ಕೆ ಇಳಿದಿದ್ದ ವೇಳೆ ಇಬ್ಬರು ಯುವಕರು ನೀರಿನ ಅಲೆಯಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದಾರೆ. ಇವರ ಜೊತೆಗೇ ನೀರಲ್ಲಿ ಈಜುತ್ತಿದ್ದ ಮತ್ತಿಬ್ಬರು ಯುವಕರು ಮತ್ತು ಇನ್ನೋರ್ವ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drown at Murdeshwar beach. One is said to be from Karwar and the other youth is said to be from Agumbe.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm