ಬ್ರೇಕಿಂಗ್ ನ್ಯೂಸ್
11-06-22 01:32 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 11 : ನಿನ್ನೆ ಶುಕ್ರವಾರವಾಗಿರೋದ್ರಿಂದ ರಾಜ್ಯದಲ್ಲಿ ಕೆಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ಯಾವುದೇ ತೊಂದರೆ ಇಲ್ಲ. ಇದು ಮುಗಿದು ಹೋದ ಅಧ್ಯಾಯ, ಕ್ಷಮೆ ಕೇಳಿಯೂ ಆಗಿದೆ. ಅವರ ಮೇಲೆ ಕ್ರಮ ಕೂಡ ಆಗಿದೆ, ಆದ್ರೆ ಮತ್ತೇಕೆ ಪ್ರತಿಭಟನೆ ಮಾಡ್ತಿದ್ದಾರೆ ಗೊತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ. ಕರ್ನಾಟಕ ಶಾಂತಿ ಪ್ರಿಯರ ರಾಜ್ಯ ಇದನ್ನ ಕೆದಕುವ ಅಗತ್ಯವಿಲ್ಲ. ಸಿಎಂ ಅಧ್ಯಕ್ಷತೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಎಲ್ಲಾ ಸ್ಟೇಷನ್ ಲಿಮಿಟ್ಸ್ ನಲ್ಲೂ ಸಮುದಾಯದ ನಾಯಕರನ್ನ ಕರೆದು ಮಾತನಾಡಿಸಲು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇವೆ. ಸೂಕ್ಷ್ಮ ಪ್ರದೇಶಗಳಿಗೆ ಕೆಎಸ್ ಆರ್ ಪಿ ಬ್ಯಟಾಲಿಯನ್ ಗಳನ್ನ ಕಳುಹಿಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ನಾನು ನಾಡಿನ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ನಿನ್ನೆ ಶುಕ್ರವಾರವಾಗಿರೋದ್ರಿಂದ ಪ್ರತಿಭಟನೆ ನಡೆಸಿದ್ದಾರೆ. ಇವತ್ತು ಪ್ರತಿಭಟನೆ ಮಾಡ್ಲಿಕ್ಕಿಲ್ಲ.
ಸೋಷಿಯಲ್ ಮೀಡಿಯಾವನ್ನ ಎಲ್ಲಾ ಸ್ಟೇಷನ್ ನಲ್ಲೂ ಗಮನಿಸಲು ಸೂಚನೆ ಕೊಡಲಾಗಿದೆ. ಪ್ರಚೋದನಕಾರಿ ಸಂದೇಶ ಹಾಕಿದ್ರೆ ಅವರ ಮೇಲೆ ತಕ್ಷಣ ಪೋಲಿಸ್ ಕ್ರಮ ಕೈಗೊಳ್ಳಬೇಕು. ಶಾಂತಿಯುತ ಪ್ರತಿಭಟನೆಗೆ ಎಲ್ಲರಿಗೂ ಅವಕಾಶ ಇದೆ. ಪರ್ಮಿಷನ್ ತಗೊಬೇಕು, ಎಲ್ಲಿ ಅಂತ ನಿರ್ದಿಷ್ಟ ಸ್ಥಳ ಹೇಳಬೇಕು. ಇಲ್ಲಾಂದ್ರೆ ಪ್ರತಿಭಟನೆ ಮಾಡೋಕೆ ಅವಕಾಶ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ಪ್ರತಿಭಟನೆ ಅನವಶ್ಯಕ ಅಂತ ನನಗೆ ಅನ್ನಿಸ್ತಿದೆ. ಕೇಂದ್ರ ಗೃಹ ಇಲಾಖೆ ಸಹ ಅಲರ್ಟ್ ಕೊಟ್ಟಿದೆ. ರಾಜ್ಯ ಗುಪ್ತದಳ ಸಹ ಗಮನಿಸಿ ವರದಿ ಕೊಡ್ತಿದೆ. ಅದರ ಆಧಾರದ ಮೇಲೆ ಪೊಲೀಸ್ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
Home Minister Araga Jnanendra Speaks On Protest Over Prophet Remark In Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm