ಬ್ರೇಕಿಂಗ್ ನ್ಯೂಸ್
29-09-20 01:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 29: ಬೆಂಗಳೂರು ಉಗ್ರರ ಸ್ವರ್ಗವಾಗಿದೆ ಎಂಬ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. 'ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು' ಎಂದು ಟ್ವೀಟ್ ಮೂಲಕ ಟೀಕಿಸಿದ್ದಾರೆ.
ಬೆಂಗಳೂರು ಬಿಬಿಎಂಪಿ, 28 ವಿಧಾನಸಭೆ ಕ್ಷೇತ್ರ, ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗ್ಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಬಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನ ಮೂಡುತ್ತಿದೆ. ಯಾಕೆಂದರೆ ಕೆಲವರಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ ! ಎನ್ನುವ ಮೂಲಕ ಯುವಮೋರ್ಚಾ ಅಧ್ಯಕ್ಷರಾಗಿ ನೇಮಕವಾದೊಡನೆ ಇಂತಹ ಹೇಳಿಕೆ ಬಂದಿರುವ ನೆಲೆಯಲ್ಲಿ ಪರೋಕ್ಷವಾಗಿ ಟೀಕಿಸಿದ್ದಾರೆ.
Join our WhatsApp group for latest news updates (2)
ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು.
— H D Kumaraswamy (@hd_kumaraswamy) September 29, 2020
1/4
ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು.
— H D Kumaraswamy (@hd_kumaraswamy) September 29, 2020
3/4
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm