ಬ್ರೇಕಿಂಗ್ ನ್ಯೂಸ್
14-06-22 07:53 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 14: ಕರ್ನಾಟಕದ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕಗೊಂಡಿದ್ದಾರೆ. ಉಪ ಲೋಕಾಯುಕ್ತರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಅವರನ್ನು ಲೋಕಾಯಕ್ತರಾಗಿ ನೇಮಕ ಮಾಡಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲ್ಲಿಕೆ ಮಾಡಿದ್ದ ಶಿಫಾರಸಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಅಧಿಕೃತ ಆದೇಶ ಹೊರಬಿದ್ದಿದೆ.
ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಜನವರಿ 27, 2022ರಂದು ನಿವೃತ್ತರಾಗಿದ್ದರು. ಬಳಿಕ ಕರ್ನಾಟಕ ಲೋಕಾಯುಕ್ತ ಹುದ್ದೆ ಖಾಲಿಯಾಗಿತ್ತು.
ಪಿ. ವಿಶ್ವನಾಥ ಶೆಟ್ಟಿ ನಿವೃತ್ತರಾದ ಬಳಿಕ ನೂತನ ಲೋಕಾಯುಕ್ತರ ನೇಮಕಕ್ಕೆ ಸರ್ಕಾರ ವಿಳಂಬ ಮಾಡಿತ್ತು. ಈ ಕುರಿತು ಚರ್ಚೆಗಳು ಆರಂಭವಾಗಿದ್ದವು. ಮಂಗಳವಾರ ಅಂತಿಮವಾಗಿ ಹೊಸ ಲೋಕಾಯುಕ್ತರ ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ವಿಧಾನ ಪರಿಷತ್ ಸಭಾಪತಿ, ವಿಧಾನಸಭೆ ಸ್ಪೀಕರ್ ಮತ್ತು ಪ್ರತಿಪಕ್ಷ ನಾಯಕರ ಜೊತೆ ಮಾತುಕತೆ ನಡೆಸಿದ ಬಳಿಕ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕದ ಕುರಿತು ಶಿಫಾರಸು ಮಾಡಿದ್ದರು.
ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ 1/6/1956ರಂದು ಜನಿಸಿದರು. 5/9/1980ರಂದು ವಕೀಲರಾಗಿ ನೋಂದಣಿಯಾದರು. ಜಿಲ್ಲಾ ಮತ್ತು ಕರ್ನಾಟಕ ಹೈಕೋರ್ಟ್ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದರು. 21/10/2004ರಲ್ಲಿ ಕರ್ನಾಟಕ ಹೈಕೋರ್ಟ್ ಖಾಯಂ ನ್ಯಾಯಮೂರ್ತಿಯಾಗಿ ನೇಮಕವಾದರು.
After a long delay, the Karnataka government has appointed Justice Bhimanagouda Sanganagouda Patil as the next Lokayukta of the state. Justice Patil is currently serving as Upalokayukta. The Lokayukta post has been vacant since the retirement of Justice Vishwanath Shetty in January this year. Justice Patil is a former judge in Karnataka High Court. He will take oath as Lokayukta on June 15.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm