ಬ್ರೇಕಿಂಗ್ ನ್ಯೂಸ್
15-06-22 03:47 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ಯುವ ವೈದ್ಯರೊಬ್ಬರು ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ವೈದ್ಯನ ಆತ್ಮಹತ್ಯೆ ವಿಚಾರ ತಿಳಿಯುತ್ತಲೇ ಜನ ಸೇರಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿರಾಜ್ ರೆಡ್ಡಿ ಆತ್ಮಹತ್ಯೆ(31) ಮಾಡಿಕೊಂಡ ವೈದ್ಯ.
ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿರಾಜ್, ವೈದ್ಯೆಯಾಗಿರುವ ಯುವತಿಯನ್ನೇ ನೋಡಿ ಮದುವೆಯಾಗಿದ್ದರು. ಈಗ ದಿಢೀರ್ ಆಗಿ ಆತ್ಮಹತ್ಯೆಗೆ ಶರಣಾಗಲು ಸ್ಪಷ್ಟ ಕಾರಣ ಏನೆಂದು ತಿಳಿದುಬಂದಿಲ್ಲ. ಆದರೆ ಪೃಥ್ವಿರಾಜ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು ಮದುವೆಯ ಬಳಿಕ ಸಮಸ್ಯೆ ಗೊತ್ತಾಗಿದ್ದರಿಂದ ಪತ್ನಿಗೆ ತಿಳಿಸಲಾಗದೆ ಖಿನ್ನರಾಗಿದ್ದರು. ತನ್ನ ಹೃದಯ ಸಮಸ್ಯೆಯನ್ನು ಹೆಂಡತಿ ಬಳಿ ಹೇಳಿಕೊಳ್ಳದೇ ಒಂದು ವಾರದಿಂದ ಖಿನ್ನರಾಗಿದ್ದ ಪೃಥ್ವಿರಾಜ್ ರೆಡ್ಡಿ ಪತ್ನಿಯ ಬಾಳು ಹಾಳು ಮಾಡಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ.
ಪೃಥ್ವಿರಾಜ್ ರೆಡ್ಡಿ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಮೂಲದವರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Victoria hospital doctor commits suicide by jumping from the Apartment building. Prithviraj reddy is the deceased doctor. It is said he married three months ago and was suffering from depression due to heart issues. He took this extreme condition feeling that he spoilt his wife's life without informing her about his illness.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm