ಬ್ರೇಕಿಂಗ್ ನ್ಯೂಸ್
15-06-22 03:47 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ಯುವ ವೈದ್ಯರೊಬ್ಬರು ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ವೈದ್ಯನ ಆತ್ಮಹತ್ಯೆ ವಿಚಾರ ತಿಳಿಯುತ್ತಲೇ ಜನ ಸೇರಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿರಾಜ್ ರೆಡ್ಡಿ ಆತ್ಮಹತ್ಯೆ(31) ಮಾಡಿಕೊಂಡ ವೈದ್ಯ.
ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿರಾಜ್, ವೈದ್ಯೆಯಾಗಿರುವ ಯುವತಿಯನ್ನೇ ನೋಡಿ ಮದುವೆಯಾಗಿದ್ದರು. ಈಗ ದಿಢೀರ್ ಆಗಿ ಆತ್ಮಹತ್ಯೆಗೆ ಶರಣಾಗಲು ಸ್ಪಷ್ಟ ಕಾರಣ ಏನೆಂದು ತಿಳಿದುಬಂದಿಲ್ಲ. ಆದರೆ ಪೃಥ್ವಿರಾಜ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು ಮದುವೆಯ ಬಳಿಕ ಸಮಸ್ಯೆ ಗೊತ್ತಾಗಿದ್ದರಿಂದ ಪತ್ನಿಗೆ ತಿಳಿಸಲಾಗದೆ ಖಿನ್ನರಾಗಿದ್ದರು. ತನ್ನ ಹೃದಯ ಸಮಸ್ಯೆಯನ್ನು ಹೆಂಡತಿ ಬಳಿ ಹೇಳಿಕೊಳ್ಳದೇ ಒಂದು ವಾರದಿಂದ ಖಿನ್ನರಾಗಿದ್ದ ಪೃಥ್ವಿರಾಜ್ ರೆಡ್ಡಿ ಪತ್ನಿಯ ಬಾಳು ಹಾಳು ಮಾಡಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ.
ಪೃಥ್ವಿರಾಜ್ ರೆಡ್ಡಿ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಮೂಲದವರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Victoria hospital doctor commits suicide by jumping from the Apartment building. Prithviraj reddy is the deceased doctor. It is said he married three months ago and was suffering from depression due to heart issues. He took this extreme condition feeling that he spoilt his wife's life without informing her about his illness.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm