ಬ್ರೇಕಿಂಗ್ ನ್ಯೂಸ್
15-06-22 03:47 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ಯುವ ವೈದ್ಯರೊಬ್ಬರು ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ವೈದ್ಯನ ಆತ್ಮಹತ್ಯೆ ವಿಚಾರ ತಿಳಿಯುತ್ತಲೇ ಜನ ಸೇರಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿರಾಜ್ ರೆಡ್ಡಿ ಆತ್ಮಹತ್ಯೆ(31) ಮಾಡಿಕೊಂಡ ವೈದ್ಯ.
ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿರಾಜ್, ವೈದ್ಯೆಯಾಗಿರುವ ಯುವತಿಯನ್ನೇ ನೋಡಿ ಮದುವೆಯಾಗಿದ್ದರು. ಈಗ ದಿಢೀರ್ ಆಗಿ ಆತ್ಮಹತ್ಯೆಗೆ ಶರಣಾಗಲು ಸ್ಪಷ್ಟ ಕಾರಣ ಏನೆಂದು ತಿಳಿದುಬಂದಿಲ್ಲ. ಆದರೆ ಪೃಥ್ವಿರಾಜ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು ಮದುವೆಯ ಬಳಿಕ ಸಮಸ್ಯೆ ಗೊತ್ತಾಗಿದ್ದರಿಂದ ಪತ್ನಿಗೆ ತಿಳಿಸಲಾಗದೆ ಖಿನ್ನರಾಗಿದ್ದರು. ತನ್ನ ಹೃದಯ ಸಮಸ್ಯೆಯನ್ನು ಹೆಂಡತಿ ಬಳಿ ಹೇಳಿಕೊಳ್ಳದೇ ಒಂದು ವಾರದಿಂದ ಖಿನ್ನರಾಗಿದ್ದ ಪೃಥ್ವಿರಾಜ್ ರೆಡ್ಡಿ ಪತ್ನಿಯ ಬಾಳು ಹಾಳು ಮಾಡಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ.
ಪೃಥ್ವಿರಾಜ್ ರೆಡ್ಡಿ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಮೂಲದವರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Victoria hospital doctor commits suicide by jumping from the Apartment building. Prithviraj reddy is the deceased doctor. It is said he married three months ago and was suffering from depression due to heart issues. He took this extreme condition feeling that he spoilt his wife's life without informing her about his illness.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm