ಬ್ರೇಕಿಂಗ್ ನ್ಯೂಸ್
15-06-22 04:25 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಪಿಎಸ್ಐ ಒಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರೊಬೇಷನರಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರೀಶ್ ಬಂಧಿತ. ಪೊಲೀಸ್ ನೇಮಕಾತಿ ವಿಭಾಗದ ಎಫ್ಡಿಎ ಜೊತೆಗೆ ಸಂಪರ್ಕ ಹೊಂದಿದ್ದ ಹರೀಶ್, ಆಕಾಂಕ್ಷಿ ಅಭ್ಯರ್ಥಿಗಳು ಮತ್ತು ನೇಮಕಾತಿ ವಿಭಾಗದ ಮಧ್ಯೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ. ಪಿಎಸ್ಐ ಆಗಿದ್ದುಕೊಂಡೇ ಹರೀಶ್ ಅಕ್ರಮದಲ್ಲಿ ಭಾಗಿಯಾಗಿದ್ದ ಎನ್ನುವ ಬಗ್ಗೆ ಸಿಐಡಿ ತನಿಖಾ ತಂಡಕ್ಕೆ ಮಾಹಿತಿ ಲಭಿಸಿತ್ತು.
2019 ರ ಬ್ಯಾಚ್ನಲ್ಲಿ ಪಿಎಸ್ಐ ಹುದ್ದೆ ಗಿಟ್ಟಿಸಿಕೊಂಡಿದ್ದ ಹರೀಶ್, ತನ್ನ ಪರಿಚಯದ ಅಭ್ಯರ್ಥಿಗಳನ್ನು ಪಾಸ್ ಮಾಡಿಸಲು ಎಫ್ ಡಿಎ ಮೇಲೆ ಒತ್ತಡ ಹೇರಿದ್ದ. ಬಂಧಿತ ಹರೀಶ್ನನ್ನು ಸಿಐಡಿ ಕೋರ್ಟ್ಗೆ ಹಾಜರುಪಡಿಸಿದ್ದು ಮತ್ತಷ್ಟು ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆದಿದ್ದಾರೆ.
Badrahalli Police Inspector arrested for involving in PSI Scam in Bangalore. The inspector has been identified as Harish.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm