ಬ್ರೇಕಿಂಗ್ ನ್ಯೂಸ್
17-06-22 04:56 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 17: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಜೂನ್ 18ಕ್ಕೆ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 18 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

ಹಿಜಾಬ್ ಗೊಂದಲದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ..?
ಪಿಯುಸಿ ಫಲಿತಾಂಶದ ಬಳಿಕ ವಿದ್ಯಾರ್ಥಿಗಳು ಕಾಲೇಜು ಸೇರಲು ಅನುಕಾಲವಾಗಲಿದ್ದು NEP ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿರುವುದರಿಂದ ವಿದ್ಯಾರ್ಥಿಗಳು ವಿಭಿನ್ನ ಕೋರ್ಸ್ ತೆಗದುಕೊಳ್ಳಲು ಅನುಕೂಲಗಳಿವೆ. ದ್ವಿತೀಯ ಪಿಯುಸಿಯಲ್ಲಿ ಎಷ್ಟು ಅಂಕಗಳನ್ನು ಪಡೆಯುವಿರಿ ಎನ್ನುವುದರ ಮೇಲೆ ಕೆಲವು ಕೋರ್ಸ್ಗಳನ್ನು ತೆಗೆದುಕೊಳ್ಳಲು ಅನುಕೂಲವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) June 17, 2022
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
Karnataka 2nd PUC result 2022 will be declared tomorrow, June 17, state primary and secondary education minister BC Nagesh announced today.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm