ಬ್ರೇಕಿಂಗ್ ನ್ಯೂಸ್
17-06-22 11:03 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 17 : ದಂತ ವೈದ್ಯನ ಎಡವಟ್ಟಿನಿಂದಾಗಿ ಕಿರುತೆರೆ ನಟಿಯೊಬ್ಬರು ದವಡೆ ಊದಿಕೊಂಡು ವಿಕಾರಕ್ಕೆ ಒಳಗಾಗಿದ್ದು ನಟನಾ ವೃತ್ತಿಯಿಂದಲೇ ದೂರವಾಗುವ ಆತಂಕಕ್ಕೆ ಒಳಗಾಗಿದ್ದಾರೆ.
ಇತ್ತೀಚೆಗೆ ಬೊಜ್ಹು ಕರಗಿಸಲು ಹೋದ ನಟಿ ಚೇತನಾ ಶಸ್ತ್ರಚಿಕಿತ್ಸೆಯಿಂದಾಗಿ ಸಾವು ಕಂಡ ಬೆನ್ನಲ್ಲೇ ಮತ್ತೊಬ್ಬ ನಟಿ ಹಲ್ಲು ಚಿಕಿತ್ಸೆಗೆ ಹೋಗಿ ದುರಂತಕ್ಕೀಡಾಗಿದ್ದಾರೆ.

ದಂತ ವೈದ್ಯರ ನಿರ್ಲಕ್ಷ್ಯದಿಂದಾಗಿ ಕಿರುತೆರೆ ಹಾಗೂ ಸ್ಯಾಂಡಲ್ ವುಡ್ ನಟಿ ಸ್ವಾತಿ ಮುಖ ವಿಕಾರವಾಗಿದೆ. 'ಎಫ್ಐಆರ್ 6' ಸಿನಿಮಾದ ನಟಿ ಸ್ವಾತಿ, ಬಣ್ಣ ಬದಲಿಸಿದ್ದ ಹಲ್ಲಿನ ಚಿಕಿತ್ಸೆಗಾಗಿ ಓರಿಕ್ಸ್ ಡೆಂಟಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಿದ್ದರು. ಚಿಕಿತ್ಸೆ ಪಡೆದ ಬಳಿಕ ಮುಖದಲ್ಲಿ ಊತ ಕಾಣಿಸಿಕೊಂಡಿದ್ದು ಮುಖ, ಮೂತಿ ಊದಿ ಬಿಟ್ಟಿದೆ. ಇದರಿಂದ ಮನೆಯಿಂದ ಬರಲಾಗದೇ ತೊಂದರೆಗೊಳಗಾಗಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೂ ಹೋಗಲಾಗ್ತಿಲ್ಲ, ಬೇರೆ ಕೆಲಸವೂ ಮಾಡ್ತಿಲ್ಲ. ಅವಶಾಶಗಳು ಬರ್ತಿದ್ದರೂ ಮುಖ ಕಂಡ ಕೂಡ್ಲೇ ಕ್ಯಾನ್ಸಲ್ ಆಗುವಂತಹ ಸ್ಥಿತಿ ಎದುರಾಗಿದೆ.

ರೂಟ್ ಕ್ಯಾನಲ್ ಗೆ ಅಂತ ಹೋಗಿದ್ದ ನಟಿಗೆ ಡೆಂಟಲ್ ಕ್ಲಿನಿಕ್ ಚಿಕಿತ್ಸೆಯೇ ಆಪತ್ತು ಉಂಟು ಮಾಡಿದೆ. ಗೂಗಲ್ ನಲ್ಲಿ ಐ ಸ್ಟಾರ್ ರಿವ್ಯೂ ನೋಡಿ ನಟಿ ಕ್ಲಿನಿಕ್ ಗೆ ಹೋಗಿದ್ದರು ಎನ್ನಲಾಗುತ್ತಿದೆ. ಚಿಕಿತ್ಸೆ ಪಡೆದ ಬಳಿಕ ಮುಖದಲ್ಲಿ ಭಾರಿ ಬದಲಾವಣೆಯಾಗಿದ್ದು ಎರಡು ದಿನದಲ್ಲಿ ಊತ ಕಮ್ಮಿಯಾಗುತ್ತೆ ಎಂದು ಹೇಳಿ ಕಳಿಸಿದ್ದ ಡಾಕ್ಟರ್ ಮಾತು ಸುಳ್ಳಾಗಿದೆ.
20 ದಿನಗಳು ಕಳೆದ್ರು ಒರಿಜಿನಲ್ ಫೇಸ್ ವಾಪಸ್ಸಾಗದೇ ನಟಿ ಖಿನ್ನತೆಗೆ ಒಳಗಾಗಿದ್ದಾರೆ. ನಟನೆಯೂ ಇಲ್ಲ, ಕೆಲಸವೂ ಇಲ್ಲ ಎನ್ನುವಂತಹ ಸ್ಥಿತಿ ಎದುರಾಗಿದೆ.
Bangalore Dental doctors treatment effects serial actress face. Swathi a Kannada serial actress who underwent treatment at a private dental clinic has called up trouble as her face lips and face goes swollen.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm