ಬ್ರೇಕಿಂಗ್ ನ್ಯೂಸ್
17-06-22 11:03 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 17 : ದಂತ ವೈದ್ಯನ ಎಡವಟ್ಟಿನಿಂದಾಗಿ ಕಿರುತೆರೆ ನಟಿಯೊಬ್ಬರು ದವಡೆ ಊದಿಕೊಂಡು ವಿಕಾರಕ್ಕೆ ಒಳಗಾಗಿದ್ದು ನಟನಾ ವೃತ್ತಿಯಿಂದಲೇ ದೂರವಾಗುವ ಆತಂಕಕ್ಕೆ ಒಳಗಾಗಿದ್ದಾರೆ.
ಇತ್ತೀಚೆಗೆ ಬೊಜ್ಹು ಕರಗಿಸಲು ಹೋದ ನಟಿ ಚೇತನಾ ಶಸ್ತ್ರಚಿಕಿತ್ಸೆಯಿಂದಾಗಿ ಸಾವು ಕಂಡ ಬೆನ್ನಲ್ಲೇ ಮತ್ತೊಬ್ಬ ನಟಿ ಹಲ್ಲು ಚಿಕಿತ್ಸೆಗೆ ಹೋಗಿ ದುರಂತಕ್ಕೀಡಾಗಿದ್ದಾರೆ.

ದಂತ ವೈದ್ಯರ ನಿರ್ಲಕ್ಷ್ಯದಿಂದಾಗಿ ಕಿರುತೆರೆ ಹಾಗೂ ಸ್ಯಾಂಡಲ್ ವುಡ್ ನಟಿ ಸ್ವಾತಿ ಮುಖ ವಿಕಾರವಾಗಿದೆ. 'ಎಫ್ಐಆರ್ 6' ಸಿನಿಮಾದ ನಟಿ ಸ್ವಾತಿ, ಬಣ್ಣ ಬದಲಿಸಿದ್ದ ಹಲ್ಲಿನ ಚಿಕಿತ್ಸೆಗಾಗಿ ಓರಿಕ್ಸ್ ಡೆಂಟಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಿದ್ದರು. ಚಿಕಿತ್ಸೆ ಪಡೆದ ಬಳಿಕ ಮುಖದಲ್ಲಿ ಊತ ಕಾಣಿಸಿಕೊಂಡಿದ್ದು ಮುಖ, ಮೂತಿ ಊದಿ ಬಿಟ್ಟಿದೆ. ಇದರಿಂದ ಮನೆಯಿಂದ ಬರಲಾಗದೇ ತೊಂದರೆಗೊಳಗಾಗಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೂ ಹೋಗಲಾಗ್ತಿಲ್ಲ, ಬೇರೆ ಕೆಲಸವೂ ಮಾಡ್ತಿಲ್ಲ. ಅವಶಾಶಗಳು ಬರ್ತಿದ್ದರೂ ಮುಖ ಕಂಡ ಕೂಡ್ಲೇ ಕ್ಯಾನ್ಸಲ್ ಆಗುವಂತಹ ಸ್ಥಿತಿ ಎದುರಾಗಿದೆ.

ರೂಟ್ ಕ್ಯಾನಲ್ ಗೆ ಅಂತ ಹೋಗಿದ್ದ ನಟಿಗೆ ಡೆಂಟಲ್ ಕ್ಲಿನಿಕ್ ಚಿಕಿತ್ಸೆಯೇ ಆಪತ್ತು ಉಂಟು ಮಾಡಿದೆ. ಗೂಗಲ್ ನಲ್ಲಿ ಐ ಸ್ಟಾರ್ ರಿವ್ಯೂ ನೋಡಿ ನಟಿ ಕ್ಲಿನಿಕ್ ಗೆ ಹೋಗಿದ್ದರು ಎನ್ನಲಾಗುತ್ತಿದೆ. ಚಿಕಿತ್ಸೆ ಪಡೆದ ಬಳಿಕ ಮುಖದಲ್ಲಿ ಭಾರಿ ಬದಲಾವಣೆಯಾಗಿದ್ದು ಎರಡು ದಿನದಲ್ಲಿ ಊತ ಕಮ್ಮಿಯಾಗುತ್ತೆ ಎಂದು ಹೇಳಿ ಕಳಿಸಿದ್ದ ಡಾಕ್ಟರ್ ಮಾತು ಸುಳ್ಳಾಗಿದೆ.
20 ದಿನಗಳು ಕಳೆದ್ರು ಒರಿಜಿನಲ್ ಫೇಸ್ ವಾಪಸ್ಸಾಗದೇ ನಟಿ ಖಿನ್ನತೆಗೆ ಒಳಗಾಗಿದ್ದಾರೆ. ನಟನೆಯೂ ಇಲ್ಲ, ಕೆಲಸವೂ ಇಲ್ಲ ಎನ್ನುವಂತಹ ಸ್ಥಿತಿ ಎದುರಾಗಿದೆ.
Bangalore Dental doctors treatment effects serial actress face. Swathi a Kannada serial actress who underwent treatment at a private dental clinic has called up trouble as her face lips and face goes swollen.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm