ಬ್ರೇಕಿಂಗ್ ನ್ಯೂಸ್
18-06-22 01:01 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 18: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ.
6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣ ಪ್ರಮಾಣ: ಬಾಲಕಿಯರು: ಶೇ.68.72 ಮತ್ತು ಬಾಲಕರು: ಶೇ.55.22 ಇದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.88.02 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಉಡುಪಿ (ಶೇ. 86.38) ಇದ್ದರೆ, ಶೇ.49.31 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.
ರಾಜ್ಯಕ್ಕೆ ಟಾಪರ್ ಇವರು:
ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆ ಕೂಡ್ಲಿಗು ತಾಲ್ಲೂಕು ಕೊಟ್ಟೂರು ಇಂದು ಇಂಡಿಪೆಂಡೆಂಟ್ ಪಿಯು ಕಾಲೇಜು ವಿದ್ಯಾರ್ಥಿನಿಯರಾದ ಶ್ವೇತಾ ಭೀಮಶಂಕರ್ ಬೈರಗೊಂಡ ಮತ್ತು ಮಡಿವಾಳರ ಸಹನಾ 600ಕ್ಕೆ 594 ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ದಾಸನಪುರದಲ್ಲಿರುವ ಬಿಜಿಎಸ್ ಪಿಯು ಕಾಲೇಜಿನ ನೀಲು ಸಿಂಗ್, ಜಾಲಹಳ್ಳಿಯಲ್ಲಿರುವ ಸೇಂಟ್ ಕ್ಲಾರೆಟ್ ಕಾಂಪೊಸಿಟ್ ಪಿಯು ಕಾಲೇಜು ವಿದ್ಯಾರ್ಥಿ ಆಕಾಶ್ ದಾಸ್, ಚಿಕ್ಕಬಳ್ಳಾಪುರ ಅಗಲಗುರ್ಕಿ ಎಸ್ಬಿಜಿಎನ್ಎಸ್ ರೂರಲ್ ಕಾಂಪೊಸಿಟ್ ಪಿಯು ಕಾಲೇಜು ವಿದ್ಯಾರ್ಥಿನಿ ನೇಹಾ ಬಿ.ಆರ್. ಮತ್ತು ಜಯನಗರ ಪಿಯು ಕಾಲೇಜಿನ ವಿದ್ಯಾರ್ಥಿ ಮಾನವ್ ವಿಜಯ್ ಕೇಜರಿವಾಲ್ 600ಕ್ಕೆ 596 ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ.
ಇನ್ನು ವಿಜ್ಞಾನ ವಿಭಾಗದಲ್ಲಿ ಬೆಂಗಳೂರು ಜಯನಗರ ಆರ್.ವಿ. ಪಿಯು ಕಾಲೇಜಿನ ವಿದ್ಯಾರ್ಥಿನಿ ಸಿಮ್ರಾನ್ ಶೀಷಾ ರಾವ್ 600ಕ್ಕೆ 598 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದಾರೆ.
ಕಾಲೇಜುವಾರು ಫಲಿತಾಂಶವನ್ನು ಗಮನಿಸಿದಾಗ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 52.84, ಅನುದಾನಿತ ಪದವಿ ಪೂರ್ವ ಕಾಲೇಜು ಶೇ. 62.05, ಅನುದಾನ ರಹಿತ ಪದವಿ ಪೂರ್ವ ಕಾಲೇಜು 76.50, ಕಾರ್ಪೊರೇಷನ್ ಪದವಿ ಪೂರ್ವ ಕಾಲೇಜು 55.72, ವಿಭಜಿತ ಪದವಿ ಪೂರ್ವ ಕಾಲೇಜು 72.96 ಬಂದಿದೆ.
For Results visit:
http://karresult.nic.in/
The Department of Pre-University Education (DPUE) has announced the results for the Pre-university course (PUC) II 2022. The +2 result was announced today at 11 am via a press conference.The Karnataka PUC II examinations were successfully conducted from April 16 to May 4, 2022, in a centre based mode. The examination began at 10:15 am and was continued till 1:30 pm.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm