ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.













ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm