ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.













ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm