ಬ್ರೇಕಿಂಗ್ ನ್ಯೂಸ್
20-06-22 01:45 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ
ಹನುಮಂತನಗರ ಠಾಣೆ ಪಿಎಸ್ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದ ತನ್ನ ಮನೆಯಲ್ಲಿ ಉಳಿದುಕೊಂಡಿದ್ದರು.
ಭಾನುವಾರ ಜೂನ್ 19 ರಂದು ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರು ಮನೆಯಲ್ಲಿ ಮಗನ ಜೊತೆ ಕಾಲ ಕಳೆದಿದ್ದರು. ಮಗನೂ ಶುಭಾಶಯ ತಿಳಿಸಿದ್ದ ಎನ್ನಲಾಗಿದೆ. ಸುದರ್ಶನ್ ಬಳಿಕ ತನ್ನ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಹೊರಗೆ ಬಾರದೇ ಇರುವುದನ್ನು ನೋಡಿ ಕೊಠಡಿ ತೆರೆದು ನೋಡಿದಾಗ ನೇಣು ಬಿಗಿದುಕೊಂಡಿದ್ದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದರ್ಶನ್ ಶೆಟ್ಟಿ ಕೆಲವು ಸಮಯದಿಂದ ಕುಡಿತದ ಚಟ ಅಂಟಿಸಿಕೊಂಡಿದ್ದರು. ಕರ್ತವ್ಯದ ವೇಳೆಯಲ್ಲಿ ಕುಡಿದಿದ್ದ ಕಾರಣಕ್ಕೆ ಒಮ್ಮೆ ಸಸ್ಪೆಂಡ್ ಆಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ನಿವೃತ್ತ ಯೋಧರಾಗಿದ್ದ ಸುದರ್ಶನ್ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Police constable deployed in PM Modis security in Bangalore commits suicide. The deceased has been identified as Sudarshan Shetty (51).
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm