ಬ್ರೇಕಿಂಗ್ ನ್ಯೂಸ್
20-06-22 01:45 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ
ಹನುಮಂತನಗರ ಠಾಣೆ ಪಿಎಸ್ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದ ತನ್ನ ಮನೆಯಲ್ಲಿ ಉಳಿದುಕೊಂಡಿದ್ದರು.
ಭಾನುವಾರ ಜೂನ್ 19 ರಂದು ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರು ಮನೆಯಲ್ಲಿ ಮಗನ ಜೊತೆ ಕಾಲ ಕಳೆದಿದ್ದರು. ಮಗನೂ ಶುಭಾಶಯ ತಿಳಿಸಿದ್ದ ಎನ್ನಲಾಗಿದೆ. ಸುದರ್ಶನ್ ಬಳಿಕ ತನ್ನ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಹೊರಗೆ ಬಾರದೇ ಇರುವುದನ್ನು ನೋಡಿ ಕೊಠಡಿ ತೆರೆದು ನೋಡಿದಾಗ ನೇಣು ಬಿಗಿದುಕೊಂಡಿದ್ದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದರ್ಶನ್ ಶೆಟ್ಟಿ ಕೆಲವು ಸಮಯದಿಂದ ಕುಡಿತದ ಚಟ ಅಂಟಿಸಿಕೊಂಡಿದ್ದರು. ಕರ್ತವ್ಯದ ವೇಳೆಯಲ್ಲಿ ಕುಡಿದಿದ್ದ ಕಾರಣಕ್ಕೆ ಒಮ್ಮೆ ಸಸ್ಪೆಂಡ್ ಆಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ನಿವೃತ್ತ ಯೋಧರಾಗಿದ್ದ ಸುದರ್ಶನ್ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Police constable deployed in PM Modis security in Bangalore commits suicide. The deceased has been identified as Sudarshan Shetty (51).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm