ಬ್ರೇಕಿಂಗ್ ನ್ಯೂಸ್
21-06-22 11:51 am HK News Desk ಕರ್ನಾಟಕ
ಮೈಸೂರು, ಜೂನ್ 21: ಅರಮನೆ ಆವರಣದ ಮೈದಾನದಲ್ಲಿ ಯೋಗಾಭ್ಯಾಸ ನಿರ್ವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರು ಅರಮನೆ ಒಳಗೆ ಯದುವಂಶಸ್ಥರು ರಾಜಾಥಿತ್ಯ ನೀಡಿದ್ದಾರೆ.
ಅರಮನೆಯ ರಾಜ ವಂಶಸ್ಥರ ಜೊತೆಗೇ ಮೋದಿ ಉಪಾಹಾರ ಸೇವಿಸಿದ್ದಾರೆ. ಮೈಸೂರಿಗೆ ಬಂದ ವೇಳೆ ಅರಮನೆಗೆ ಬರುವಂತೆ ರಾಣಿ ಪ್ರಮೋದಾ ದೇವಿ ಒಡೆಯರ್ ಆಹ್ವಾನ ನೀಡಿದ್ದರು.

ವಿಶಾಲವಾದ ಡೈನಿಂಗ್ ಟೇಬಲ್ ನಲ್ಲಿ ಬೆಳ್ಳಿ ತಟ್ಟೆಯಲ್ಲಿ ನರೇಂದ್ರ ಮೋದಿ ಅವರಿಗೆ ಉಪಹಾರ ನೀಡಲಾಯಿತು. ಉಪ್ಪಿಟ್ಟು, ಅವಲಕ್ಕಿ, ಇಡ್ಲಿ ಸಾಂಬಾರ್, ಚಟ್ನಿ, ಮಿಕ್ಸ್ ಫ್ರೂಟ್, ಬ್ರೆಡ್ ಬಟರ್, ಮೈಸೂರು ಪಾಕ್ ಸೇರಿದಂತೆ ದಕ್ಷಿಣ ಭಾರತದ ತಿಂಡಿ ತಿನಿಸುಗಳನ್ನು ಮೈಸೂರು ರಾಜವಂಶಸ್ಥರ ಪರವಾಗಿ ಸಿದ್ಧಪಡಿಸಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಾಹಾರದಲ್ಲಿ ಸಾಥ್ ನೀಡಿದ್ದಾರೆ. ಆನಂತರ ಮೈಸೂರು ಅರಮನೆಗೆ ಒಂದು ಸುತ್ತು ಹಾಕಿ ಒಳಾಂಗಣವನ್ನು ವೀಕ್ಷಣೆ ಮಾಡಿದ ನರೇಂದ್ರ ಮೋದಿ, ಅರಮನೆ ಸೌಂದರ್ಯಕ್ಕೆ ಮಾರುಹೋಗಿ ಭೇಷ್ ಎಂದಿದ್ದು ವಿಶೇಷವಾಗಿತ್ತು.
Prime Minister Narendra Modi on Tuesday had breakfast with the erstwhile royal family of Mysuru at the royal palace, where the famous ‘Mysore pak’ and ‘Mysore masala dosa’ were part of the menu.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm