ಬ್ರೇಕಿಂಗ್ ನ್ಯೂಸ್
21-06-22 11:51 am HK News Desk ಕರ್ನಾಟಕ
ಮೈಸೂರು, ಜೂನ್ 21: ಅರಮನೆ ಆವರಣದ ಮೈದಾನದಲ್ಲಿ ಯೋಗಾಭ್ಯಾಸ ನಿರ್ವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರು ಅರಮನೆ ಒಳಗೆ ಯದುವಂಶಸ್ಥರು ರಾಜಾಥಿತ್ಯ ನೀಡಿದ್ದಾರೆ.
ಅರಮನೆಯ ರಾಜ ವಂಶಸ್ಥರ ಜೊತೆಗೇ ಮೋದಿ ಉಪಾಹಾರ ಸೇವಿಸಿದ್ದಾರೆ. ಮೈಸೂರಿಗೆ ಬಂದ ವೇಳೆ ಅರಮನೆಗೆ ಬರುವಂತೆ ರಾಣಿ ಪ್ರಮೋದಾ ದೇವಿ ಒಡೆಯರ್ ಆಹ್ವಾನ ನೀಡಿದ್ದರು.

ವಿಶಾಲವಾದ ಡೈನಿಂಗ್ ಟೇಬಲ್ ನಲ್ಲಿ ಬೆಳ್ಳಿ ತಟ್ಟೆಯಲ್ಲಿ ನರೇಂದ್ರ ಮೋದಿ ಅವರಿಗೆ ಉಪಹಾರ ನೀಡಲಾಯಿತು. ಉಪ್ಪಿಟ್ಟು, ಅವಲಕ್ಕಿ, ಇಡ್ಲಿ ಸಾಂಬಾರ್, ಚಟ್ನಿ, ಮಿಕ್ಸ್ ಫ್ರೂಟ್, ಬ್ರೆಡ್ ಬಟರ್, ಮೈಸೂರು ಪಾಕ್ ಸೇರಿದಂತೆ ದಕ್ಷಿಣ ಭಾರತದ ತಿಂಡಿ ತಿನಿಸುಗಳನ್ನು ಮೈಸೂರು ರಾಜವಂಶಸ್ಥರ ಪರವಾಗಿ ಸಿದ್ಧಪಡಿಸಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಾಹಾರದಲ್ಲಿ ಸಾಥ್ ನೀಡಿದ್ದಾರೆ. ಆನಂತರ ಮೈಸೂರು ಅರಮನೆಗೆ ಒಂದು ಸುತ್ತು ಹಾಕಿ ಒಳಾಂಗಣವನ್ನು ವೀಕ್ಷಣೆ ಮಾಡಿದ ನರೇಂದ್ರ ಮೋದಿ, ಅರಮನೆ ಸೌಂದರ್ಯಕ್ಕೆ ಮಾರುಹೋಗಿ ಭೇಷ್ ಎಂದಿದ್ದು ವಿಶೇಷವಾಗಿತ್ತು.
Prime Minister Narendra Modi on Tuesday had breakfast with the erstwhile royal family of Mysuru at the royal palace, where the famous ‘Mysore pak’ and ‘Mysore masala dosa’ were part of the menu.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm