ಬ್ರೇಕಿಂಗ್ ನ್ಯೂಸ್
21-06-22 11:51 am HK News Desk ಕರ್ನಾಟಕ
ಮೈಸೂರು, ಜೂನ್ 21: ಅರಮನೆ ಆವರಣದ ಮೈದಾನದಲ್ಲಿ ಯೋಗಾಭ್ಯಾಸ ನಿರ್ವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರು ಅರಮನೆ ಒಳಗೆ ಯದುವಂಶಸ್ಥರು ರಾಜಾಥಿತ್ಯ ನೀಡಿದ್ದಾರೆ.
ಅರಮನೆಯ ರಾಜ ವಂಶಸ್ಥರ ಜೊತೆಗೇ ಮೋದಿ ಉಪಾಹಾರ ಸೇವಿಸಿದ್ದಾರೆ. ಮೈಸೂರಿಗೆ ಬಂದ ವೇಳೆ ಅರಮನೆಗೆ ಬರುವಂತೆ ರಾಣಿ ಪ್ರಮೋದಾ ದೇವಿ ಒಡೆಯರ್ ಆಹ್ವಾನ ನೀಡಿದ್ದರು.

ವಿಶಾಲವಾದ ಡೈನಿಂಗ್ ಟೇಬಲ್ ನಲ್ಲಿ ಬೆಳ್ಳಿ ತಟ್ಟೆಯಲ್ಲಿ ನರೇಂದ್ರ ಮೋದಿ ಅವರಿಗೆ ಉಪಹಾರ ನೀಡಲಾಯಿತು. ಉಪ್ಪಿಟ್ಟು, ಅವಲಕ್ಕಿ, ಇಡ್ಲಿ ಸಾಂಬಾರ್, ಚಟ್ನಿ, ಮಿಕ್ಸ್ ಫ್ರೂಟ್, ಬ್ರೆಡ್ ಬಟರ್, ಮೈಸೂರು ಪಾಕ್ ಸೇರಿದಂತೆ ದಕ್ಷಿಣ ಭಾರತದ ತಿಂಡಿ ತಿನಿಸುಗಳನ್ನು ಮೈಸೂರು ರಾಜವಂಶಸ್ಥರ ಪರವಾಗಿ ಸಿದ್ಧಪಡಿಸಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಾಹಾರದಲ್ಲಿ ಸಾಥ್ ನೀಡಿದ್ದಾರೆ. ಆನಂತರ ಮೈಸೂರು ಅರಮನೆಗೆ ಒಂದು ಸುತ್ತು ಹಾಕಿ ಒಳಾಂಗಣವನ್ನು ವೀಕ್ಷಣೆ ಮಾಡಿದ ನರೇಂದ್ರ ಮೋದಿ, ಅರಮನೆ ಸೌಂದರ್ಯಕ್ಕೆ ಮಾರುಹೋಗಿ ಭೇಷ್ ಎಂದಿದ್ದು ವಿಶೇಷವಾಗಿತ್ತು.
Prime Minister Narendra Modi on Tuesday had breakfast with the erstwhile royal family of Mysuru at the royal palace, where the famous ‘Mysore pak’ and ‘Mysore masala dosa’ were part of the menu.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm