ಬ್ರೇಕಿಂಗ್ ನ್ಯೂಸ್
21-06-22 12:54 pm HK News Desk ಕರ್ನಾಟಕ
Photo credits : ANI news
ಮೈಸೂರು, ಜೂ 21: ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ವಸ್ತುಪ್ರದರ್ಶನ ಮೈದಾನದಲ್ಲಿಆಯೋಜಿಸಿದ್ದ ಸಮಗ್ರ ಡಿಜಿಟಲ್ ಯೋಗ ಪ್ರದರ್ಶನವನ್ನು ವೀಕ್ಷಿಸಿದರು.
ವಸ್ತು ಪ್ರದರ್ಶನ ಮೈದಾನದ ಪ್ರವೇಶ ದ್ವಾರದಲ್ಲಿಯೇ ಡಿಜಿಟಲ್ ಯೋಗ ಪ್ರದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಇಲಾಖೆಯು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಹಯೋಗದಲ್ಲಿಈ ಡಿಜಿಟಲ್ ಯೋಗ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ಪ್ರತಿಯೊಂದು ಆಸನವನ್ನು ಹೇಗೆ ಮಾಡಬೇಕು ಎಂಬುದರ ಬಗ್ಗೆ ದೃಶ್ಯ ಸಮೇತ ಮಾಹಿತಿ ನೀಡಲಾಗಿತ್ತು.

ಅರಮನೆ ಆವರಣದಲ್ಲಿ ಯೋಗಾಸನ ಮುಗಿಸಿಕೊಂಡು ನೇರವಾಗಿ ವಸ್ತು ಪ್ರದರ್ಶನ ಮೈದಾನಕ್ಕೆ ಬಂದ ಪ್ರಧಾನಿ ಡಿಜಿಟಲ್ ಯೋಗ ಪ್ರದರ್ಶನವನ್ನು ಉದ್ಘಾಟಿಸಿದರು. ಯೋಗ ಶಿಕ್ಷಣ ನೀಡುವ ಸಂಸ್ಥೆಗಳು, ಅಕಾಡೆಮಿಗಳ ಭರಪೂರ ಮಾಹಿತಿಯೊಂದಿಗೆ ದೇಶಿಯ ಉತನ್ನಗಳನ್ನು ಖುದ್ದು ಮೋದಿ ವೀಕ್ಷಿಸಿದರು.

143 ಮಳಿಗೆ ಸ್ಥಾಪನೆ;
ಆಯುಷ್ ವಸ್ತು ಪ್ರದರ್ಶನದಲ್ಲಿ 143 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಯೋಗ ಶಿಕ್ಷಣ ಸಂಸ್ಥೆಗಳು, ಯೋಗ ಕಾಲೇಜು, ಯೋಗ ಚಿಕಿತ್ಸಾ ಕೇಂದ್ರ, ಆಸ್ಪತ್ರೆಗಳು, ಆಯುರ್ವೇದ ಔಷಧಿ ಕಂಪನಿಗಳಿಗೆ ಮಳಿಗೆಗಳನ್ನು ನೀಡಲಾಗಿದೆ.
ಸ್ವದೇಶಿ ಕಂಪೆನಿಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೆಲವು ಮಳಿಗೆಗಳಲ್ಲಿ ಯೋಗಾಸನದ ಭಂಗಿಗಳನ್ನು ಪ್ರದರ್ಶಿಸಲಾಗಿದೆ. ಇದರಲ್ಲಿ ಯೋಗಾಸನದಿಂದ ಸಿಗುವ ಪ್ರಯೋಜನದ ಮಾಹಿತಿಯನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ನೀಡಗುತ್ತಿದೆ.

ಎರಡು ದಿನ ಪ್ರದರ್ಶನ ವ್ಯವಸ್ಥೆ;
ಆಯುಷ್ನ ಡಿಜಿಟಲ್ ಯೋಗ ಪ್ರದರ್ಶನ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿದ್ದು, ಮಂಗಳರವಾರದಿಂದ ಎರಡು ದಿನಗಳ ಕಾಲ ಬೆಳಗ್ಗೆ 9 ರಿಂದ ರಾತ್ರಿ 9 ಗಂಟೆಯವರೆಗೆ ಇರಲಿದೆ. ಎರಡು ದಿನಗಳ ಈ ಆಯುಷ್ ಪ್ರದರ್ಶನವನ್ನು ಇನ್ನೊಂದು ವಾರಕ್ಕೆ ವಿಸ್ತರಿಸಲು ಆಯುಷ್ ಇಲಾಖೆಯ ಅಧಿಕಾರಿಗಳಲ್ಲಿ ಮನವಿ ಮಾಡಲಾಗಿದ್ದು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಯೋಗ ಪ್ರದರ್ಶನ ಸದುಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ತಿಳಿಸಿದ್ದಾರೆ.
Prime Minister Narendra Modi, who is in Karnataka, attended a digital exhibition on Yoga in Mysuru on International Yoga Day.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm