ಬ್ರೇಕಿಂಗ್ ನ್ಯೂಸ್
22-06-22 12:04 pm HK News Desk ಕರ್ನಾಟಕ
ಬೆಳಗಾವಿ, ಜೂನ್ 22 : ಮಿದುಳು ಜ್ವರದಿಂದ ಬಳಲುತ್ತಿರುವ ನನ್ನ ಮಗುವನ್ನು ಉಳಿಸು ಎಂದು ದಂಪತಿ ತನ್ನ ಏಳೂವರೆ ವರ್ಷದ ಮಗುವನ್ನು ಶಿಲುಬೆ ಮುಂದೆ ಮಲಗಿಸಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ನಂದಗಡ ಗ್ರಾಮದ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ ಮುಂದೆ ದಂಪತಿ ತಮ್ಮ ಏಳೂವರೆ ವರ್ಷದ ಮಗನನ್ನು ಮಲಗಿಸಿ ಮಿದುಳು ಜ್ವರದಿಂದ ಬಳಲುತ್ತಿರುವ ನಮ್ಮ ಪುತ್ರನನ್ನು ಕಾಪಾಡು ದೇವರೇ ಎಂದು ಕಣ್ಣೀರಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಕೃಷ್ಣಾ ಮತ್ತು ಸುತ್ರಾವಿ ಎಂಬ ದಂಪತಿಯ ಪುತ್ರ ಶೈಲೇಶ್ ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ. ಹುಡುಗನನ್ನು ಹೆತ್ತವರು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ, ಶೈಲೇಶ್ಗೆ ಮೆದುಳು ಜ್ವರ ಇರುವುದು ಪತ್ತೆಯಾಗಿತ್ತು.
ದಂಪತಿ ತಮ್ಮ ಮಗನನ್ನು ಉಳಿಸಿಕೊಳ್ಳಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಆದರೆ ಎರಡು ತಿಂಗಳು ಕಳೆದರೂ ಗುಣಮುಖನಾಗದ ಹಿನ್ನೆಲೆ ವೈದ್ಯರು, ಮನೆಗೆ ಕರೆದುಕೊಂಡು ಹೋಗಿ. ಇವನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂದು ಹೇಳಿದ್ದರಂತೆ.
ಕುಟುಂಬಸ್ಥರು ಆರು ದಿನ ಮನೆಯಲ್ಲಿ ಶೈಲೇಶ್ನನ್ನು ಇಟ್ಟುಕೊಂಡು ನಂದಗಡಕ್ಕೆ ಬಂದಿದ್ದಾರೆ. ಶಿಲುಬೆ ಎದುರು ಮಗುವನ್ನು ಮಲಗಿಸಿ ನನ್ನ ಮಗನನ್ನು ಬದುಕಿಸಿಕೊಡುವಂತೆ ದೇವರ ಮೊರೆ ಹೋಗಿದ್ದಾರೆ. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
Belagavi Parents surrender child suffering from Brain fever before the historical holy cross that is set up on a high mountain for healing.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm