ಬ್ರೇಕಿಂಗ್ ನ್ಯೂಸ್
22-06-22 03:16 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 22 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳು ಮಾರಾಟಕ್ಕಿವೆ. ಒಂದು ಲಕ್ಷ ರೂಪಾಯಿಗೆ ಒಂದು ಬಸ್ ಎಂದು ದರ ನಿಗದಿಮಾಡಿದೆ. ಹೌದು, 7 ಲಕ್ಷ ಕಿ.ಮೀ.ಗಿಂತ ಹೆಚ್ಚು ಸಂಚರಿಸಿರುವ ಹಳತಾದ ಬಸ್ ಗಳನ್ನು ಬಿಎಂಟಿಸಿ ಮಾರಾಟ ಮಾಡಲು ಮುಂದಾಗಿದೆ.
ಒಂದು ಬಸ್ಸಿಗೆ ಲಕ್ಷ ರೂ. ನಿಗದಿಪಡಿಸಿದ್ದು ಈ “ಆಫರ್’ ತನ್ನದೇ ಸಹೋದರ ಸಂಸ್ಥೆಯಾದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ ಡಬ್ಲ್ಯುಕೆಆರ್ಟಿಸಿ) ಕ್ಕೆ ಮಾತ್ರ ಅನ್ವಯ ಎನ್ನುವ ಶರತ್ತನ್ನು ವಿಧಿಸಿದೆ.
ತನ್ನಲ್ಲಿರುವ ಹೆಚ್ಚುವರಿ ಬಸ್ಗಳನ್ನು ಬಿಎಂಟಿಸಿ ವಾಯುವ್ಯ ಸಾರಿಗೆ ಸಂಸ್ಥೆಗೆ ನೀಡಲು ನಿರ್ಧರಿಸಿದ್ದು, ಈ ಸಂಬಂಧ ನಿಗಮಕ್ಕೆ ಪ್ರಸ್ತಾವನೆ ಮುಂದಿಟ್ಟಿದೆ. ಈ ರೀತಿ ನೀಡಲಾಗುವ ಹೆಚ್ಚುವರಿ ಬಸ್ಗಳಿಗೆ ಕನಿಷ್ಠ ಬೆಲೆ ಅಂದರೆ ಬಸ್ ಒಂದಕ್ಕೆ ಲಕ್ಷ ರೂ. ಎಂದು ನಿಗದಿಪಡಿಸಿದೆ.
ಆದರೆ, ಇದು ಕೇವಲ ಎನ್ಡಬ್ಲ್ಯುಕೆಆರ್ ಟಿಸಿಗೆ ಸೀಮಿತವಾಗಿರಲಿದೆ. ಯಾಕೆಂದರೆ, ನಮ್ಮಲ್ಲಿ ಹೆಚ್ಚುವರಿಯಾಗಿ ಉಳಿದಿರುವ ಹಳೆಯ ಬಸ್ಗಳನ್ನು ನಮ್ಮದೇ ಸಹೋದರ ಸಂಸ್ಥೆಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಆದರೆ, ಎನ್ಡಬ್ಲ್ಯುಕೆಆರ್ ಟಿಸಿಯಿಂದ ಇದಕ್ಕೆ ಈವರೆಗೆ ಪೂರಕ ಸ್ಪಂದನೆ ದೊರೆತಿಲ್ಲ. ಉಳಿದ ಸಾರಿಗೆ ಸಂಸ್ಥೆಗಳನ್ನು ಈ ಬಗ್ಗೆ ಕೇಳಿಲ್ಲ ಎಂದೂ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
BMTC buses for sale just One lakh rupees per bus.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm