ಬ್ರೇಕಿಂಗ್ ನ್ಯೂಸ್
25-06-22 03:02 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 25: ದಕ್ಷಿಣ ಭಾರತದ ದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿರುವ ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್ ಪಾಂಡುರಂಗ್ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಕೋರ್ಟ್ಗೆ ಹಾಜರು ಪಡಿಸಿದರು. ಕೋರ್ಟ್ 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.
![]()
ಜನರಿಂದ ಹಣ ಪಡೆದು ಫ್ಲಾಟ್ ಕೊಡದೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರು ಇಡಿಗೂ ದೂರು ನೀಡಿದ್ದರು.

ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ಬಹುತೇಕ ವ್ಯವಹಾರಗಳು ನಗದು ರೂಪದಲ್ಲಿ ನಡೆದಿರುವುದು ಪತ್ತೆಯಾಗಿತ್ತು. ಐಟಿ ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿತ್ತು. ಅಷ್ಟೇ ಅಲ್ಲದೇ ಹವಾಲ ರೂಪದಲ್ಲಿ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಅನುಮಾನ ಬಂದಿತ್ತು.
ಸಾಕಷ್ಟು ಜನರಿಗೆ ಮಂತ್ರಿ ಗ್ರೂಪ್ನಲ್ಲಿ ಫ್ಲಾಟ್ ಮಾರಾಟ ಮಾಡಿದ್ದರೂ ಹಣಕಾಸು ವ್ಯವಹಾರದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಅ ಹಣದ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಡುವಲ್ಲಿ ಸುಶೀಲ್ ಪಾಂಡುರಂಗ್ ವಿಫಲರಾಗಿದ್ದರು. ಈ ಕಾರಣಕ್ಕೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿತ್ತು.
Sushil Mantri, CEO and Managing Director of Mantri Developers, has been arrested by the Enforcement Directorate. Sources in the ED said that the south India's biggest real estate tycoon was held in a money laundering case. He has been produced before the judge who has remanded him to the ED custody for investigation.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm