ಬ್ರೇಕಿಂಗ್ ನ್ಯೂಸ್
30-09-20 06:21 pm Bangalore Correspondent ಕರ್ನಾಟಕ
ಬೆಂಗಳೂರು,ಸೆ.30: ಬಾಬ್ರಿ ಮಸೀದಿ ಪ್ರಕರಣದ ತೀರ್ಪನ್ನ ನಾನು ಸ್ವಾಗತ ಮಾಡುತ್ತೇನೆ ಅಂತಾ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ. ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಆರೋಪಿಗಳೆಲ್ಲಾ ನಿರ್ದೋಷಿ ಎಂದು ಲಖನೌದ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಈ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಇಂದಿನ ತೀರ್ಪಿನ ಬಗ್ಗೆ ಕೇಳಿ ನನಗೆ ಸಂತೋಷವಾಗಿದೆ ಎಂದರು.
ಹೋರಾಟಗಾರರಿಗೆ ಯಾವತ್ತೂ ಯಶಸ್ಸು ಸಿಗುತ್ತೆ ಅನ್ನೋದಕ್ಕೆ ಇದೊಂದು ತಾಜಾ ಉದಾಹರಣೆ. ಬಹುಶಃ ಆ ಸಂದರ್ಭದಲ್ಲಿ ಲಾಲ್ ಕೃಷ್ಣ ಅಡ್ವಾಣಿ ಅವರ ಐತಿಹಾಸಿಕ ಭಾಷಣವನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಅಂತಹ ಮಹಾನ್ ವ್ಯಕ್ತಿಯ ಹೋರಾಟದ ಪರಿಣಾಮ ಇಂದು ಮಹತ್ವದ ತೀರ್ಪು ಬಂದಿದೆ. ಅದರಂತೆ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶುರುವಾಗಿದೆ.
ಈ ಒಂದು ಯಶಸ್ಸಿಗೆ ಕಾರಣ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ. ಈ ತೀರ್ಪನ್ನ ಸ್ವಾಗತ ಮಾಡ್ತೇನೆ ಅಂತಾ ಅವರು ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm