ಬ್ರೇಕಿಂಗ್ ನ್ಯೂಸ್
27-06-22 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಹಿಮಾಲಯಕ್ಕೆ ಚಾರಣ ಹೋದ ಸರ್ಜಾಪುರ ರಸ್ತೆಯ ಮಣಿಪಾಲ್ ಆಸ್ಪತ್ರೆಯ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಂದ್ರಮೋಹನ್ (31) ನಾಪತ್ತೆಯಾಗಿರುವ ವೈದ್ಯ. ವಸಂತನಗರ ನಿವಾಸಿಯಾಗಿರುವ ಇವರು ಒಂಟಿಯಾಗಿ ಹಿಮಾಲಯ ಪರ್ವತಕ್ಕೆ ಚಾರಣ ಹೊಗಿದ್ದಾರೆ. ಹೀಗೆ ಹೋಗಿ ಜೂನ್ 20 ರ ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಪರ್ಕಕ್ಕೆ ಸಿಕ್ಕಿಲ್ಲ.
ಚಂದ್ರಮೋಹನ್ ಅವರು ಒಂಟಿಯಾಗಿ ಚಾರಣ ಹೋಗುವ ಹವ್ಯಾಸ ಹೊಂದಿದ್ದಾರೆ. ಈ ಬಾರೀ ನೇಪಾಳಕ್ಕೆ ಚಾರಣ ಹೋಗಿದ್ದಾರೆ. ನೇಪಾಳದ ಮೂಲಕ ಹಿಮಾಲಯ ಹತ್ತಲು ಹೋಗಿದ್ದಾರೆ. ಶಿವನ ಅಪಾರ ಭಕ್ತನಾಗಿದ್ದ ಚಂದ್ರಮೋಹನ್, ಸಾಧು ಸಂತರ ಜೊತೆ ಪೂಜೆ, ಧ್ಯಾನದಲ್ಲಿ ತೊಡಗಿದ್ದರು. ಈ ಮೂಲಕ ಆಧ್ಯಾತ್ಮಿಕದ ಕಡೆ ಅತಿಯಾದ ಒಲವು ಹೊಂದಿದ್ದರು.
ಯಾವುದೇ ಪ್ರವಾಸಿ ಗೈಡೆನ್ಸ್ ತೆಗೆದುಕೊಳ್ಳದೇ ಹೋಗಿದ್ದಾರೆ. ಹೊಸ ಹೊಸ ಸ್ಥಳಗಳನ್ನ ಅನ್ವೇಷಣೆ ಮಾಡಲು ಒಂಟಿಯಾಗಿ ಹೋಗುವ ಹವ್ಯಾಸ ಹೊಂದಿದ್ದರು. ಇದೀಗ ನಾಪತ್ತೆಯಾಗಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ವೈದ್ಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
A doctor in Karnataka, who was on a Himalayan expedition, has been incommunicado since June 20, post which his family lodged a complaint with the state Police on Monday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm