ಬ್ರೇಕಿಂಗ್ ನ್ಯೂಸ್
27-06-22 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಹಿಮಾಲಯಕ್ಕೆ ಚಾರಣ ಹೋದ ಸರ್ಜಾಪುರ ರಸ್ತೆಯ ಮಣಿಪಾಲ್ ಆಸ್ಪತ್ರೆಯ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಂದ್ರಮೋಹನ್ (31) ನಾಪತ್ತೆಯಾಗಿರುವ ವೈದ್ಯ. ವಸಂತನಗರ ನಿವಾಸಿಯಾಗಿರುವ ಇವರು ಒಂಟಿಯಾಗಿ ಹಿಮಾಲಯ ಪರ್ವತಕ್ಕೆ ಚಾರಣ ಹೊಗಿದ್ದಾರೆ. ಹೀಗೆ ಹೋಗಿ ಜೂನ್ 20 ರ ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಪರ್ಕಕ್ಕೆ ಸಿಕ್ಕಿಲ್ಲ.
ಚಂದ್ರಮೋಹನ್ ಅವರು ಒಂಟಿಯಾಗಿ ಚಾರಣ ಹೋಗುವ ಹವ್ಯಾಸ ಹೊಂದಿದ್ದಾರೆ. ಈ ಬಾರೀ ನೇಪಾಳಕ್ಕೆ ಚಾರಣ ಹೋಗಿದ್ದಾರೆ. ನೇಪಾಳದ ಮೂಲಕ ಹಿಮಾಲಯ ಹತ್ತಲು ಹೋಗಿದ್ದಾರೆ. ಶಿವನ ಅಪಾರ ಭಕ್ತನಾಗಿದ್ದ ಚಂದ್ರಮೋಹನ್, ಸಾಧು ಸಂತರ ಜೊತೆ ಪೂಜೆ, ಧ್ಯಾನದಲ್ಲಿ ತೊಡಗಿದ್ದರು. ಈ ಮೂಲಕ ಆಧ್ಯಾತ್ಮಿಕದ ಕಡೆ ಅತಿಯಾದ ಒಲವು ಹೊಂದಿದ್ದರು.
ಯಾವುದೇ ಪ್ರವಾಸಿ ಗೈಡೆನ್ಸ್ ತೆಗೆದುಕೊಳ್ಳದೇ ಹೋಗಿದ್ದಾರೆ. ಹೊಸ ಹೊಸ ಸ್ಥಳಗಳನ್ನ ಅನ್ವೇಷಣೆ ಮಾಡಲು ಒಂಟಿಯಾಗಿ ಹೋಗುವ ಹವ್ಯಾಸ ಹೊಂದಿದ್ದರು. ಇದೀಗ ನಾಪತ್ತೆಯಾಗಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ವೈದ್ಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
A doctor in Karnataka, who was on a Himalayan expedition, has been incommunicado since June 20, post which his family lodged a complaint with the state Police on Monday.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm