ಬ್ರೇಕಿಂಗ್ ನ್ಯೂಸ್
27-06-22 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಹಿಮಾಲಯಕ್ಕೆ ಚಾರಣ ಹೋದ ಸರ್ಜಾಪುರ ರಸ್ತೆಯ ಮಣಿಪಾಲ್ ಆಸ್ಪತ್ರೆಯ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಂದ್ರಮೋಹನ್ (31) ನಾಪತ್ತೆಯಾಗಿರುವ ವೈದ್ಯ. ವಸಂತನಗರ ನಿವಾಸಿಯಾಗಿರುವ ಇವರು ಒಂಟಿಯಾಗಿ ಹಿಮಾಲಯ ಪರ್ವತಕ್ಕೆ ಚಾರಣ ಹೊಗಿದ್ದಾರೆ. ಹೀಗೆ ಹೋಗಿ ಜೂನ್ 20 ರ ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಪರ್ಕಕ್ಕೆ ಸಿಕ್ಕಿಲ್ಲ.
ಚಂದ್ರಮೋಹನ್ ಅವರು ಒಂಟಿಯಾಗಿ ಚಾರಣ ಹೋಗುವ ಹವ್ಯಾಸ ಹೊಂದಿದ್ದಾರೆ. ಈ ಬಾರೀ ನೇಪಾಳಕ್ಕೆ ಚಾರಣ ಹೋಗಿದ್ದಾರೆ. ನೇಪಾಳದ ಮೂಲಕ ಹಿಮಾಲಯ ಹತ್ತಲು ಹೋಗಿದ್ದಾರೆ. ಶಿವನ ಅಪಾರ ಭಕ್ತನಾಗಿದ್ದ ಚಂದ್ರಮೋಹನ್, ಸಾಧು ಸಂತರ ಜೊತೆ ಪೂಜೆ, ಧ್ಯಾನದಲ್ಲಿ ತೊಡಗಿದ್ದರು. ಈ ಮೂಲಕ ಆಧ್ಯಾತ್ಮಿಕದ ಕಡೆ ಅತಿಯಾದ ಒಲವು ಹೊಂದಿದ್ದರು.
ಯಾವುದೇ ಪ್ರವಾಸಿ ಗೈಡೆನ್ಸ್ ತೆಗೆದುಕೊಳ್ಳದೇ ಹೋಗಿದ್ದಾರೆ. ಹೊಸ ಹೊಸ ಸ್ಥಳಗಳನ್ನ ಅನ್ವೇಷಣೆ ಮಾಡಲು ಒಂಟಿಯಾಗಿ ಹೋಗುವ ಹವ್ಯಾಸ ಹೊಂದಿದ್ದರು. ಇದೀಗ ನಾಪತ್ತೆಯಾಗಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ವೈದ್ಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
A doctor in Karnataka, who was on a Himalayan expedition, has been incommunicado since June 20, post which his family lodged a complaint with the state Police on Monday.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm