ಬ್ರೇಕಿಂಗ್ ನ್ಯೂಸ್
28-06-22 04:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 28: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ (KOO) ಮಾಡಿದ್ದಾರೆ.
ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ.

ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ' ಎಂದು ಹೇಳಿದ್ದಾರೆ.
Karnataka Over 1 lakh electric vehicles registered in Karnataka says minister Murugesh Nirani. Karnataka was the first state to issue an Electric Vehicle policy that included incentives for manufacturers and also encouraged EV startups.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm