ಬ್ರೇಕಿಂಗ್ ನ್ಯೂಸ್
30-06-22 02:12 pm HK News Desk ಕರ್ನಾಟಕ
ಬೆಂಗಳೂರು, ಜೂ 30: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಬಗ್ಗೆ ಹೈಕೋರ್ಟ್ ಹಲವು ದಿನಗಳಿಂದ ಅಧಿಕಾರಿಗಳಿಗೆ ಚಾಟಿ ಬೀಸುತ್ತಲೇ ಇದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಚಾರಣೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬಿಬಿಎಂಪಿ ಮುಖ್ಯ ಎಂಜಿನಿಯರ್ ಎಂ.ಲೋಕೇಶ್ ಹಾಜರಾಗಿದ್ದಾರೆ.
‘ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಏನಾದರೂ ಕಷ್ಟಗಳಿವೆಯೇ? ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ಬಿಬಿಎಂಪಿ ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಪಿಎಂ ಬಂದಾಗ ಮಾಡಿದ ರಸ್ತೆಗಳು ಹಾಳಾಗಿರುವ ವರದಿಗಳಿವೆ’ ಎಂದು ಹೈಕೋರ್ಟ್ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದೆ.

ಹೈಕೋರ್ಟ್ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಮುಖ್ಯ ಆಯುಕ್ತರ ಪರ ವಕೀಲರಾದ ಶ್ರೀನಿಧಿ, ಪ್ರಧಾನಿ ಭೇಟಿ ವೇಳೆ ನಿರ್ಮಿಸಿದ್ದ ರಸ್ತೆಗಳು ಹಾಳಾಗಿಲ್ಲ. ಒಳಚರಂಡಿ ಸಮಸ್ಯೆಯಿಂದ ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಲಾಗಿದೆ. ಜಂಟಿ ಸಮೀಕ್ಷೆಯ ಪ್ರಕಾರ, 847.56 ಕಿಮೀ ರಸ್ತೆಯಲ್ಲಿರುವ ಗುಂಡಿಗಳನ್ನು ಸರಿಪಡಿಸಬೇಕಿದೆ. ಈ ಪೈಕಿ 576 ಕಿಮೀ ರಸ್ತೆ ಗುಂಡಿ ಮುಚ್ಚಲು ಟೆಂಡರ್ ಕರೆಯಲಾಗಿದೆ. 397 ಕಿಮೀ ರಸ್ತೆ ಗುಂಡಿ ರಿಪೇರಿಗೆ ಕಾರ್ಯಾದೇಶ ನೀಡಲಾಗಿದೆ. ಜುಲೈ 15ರಂದು ಟೆಂಡರ್ ತೆರೆಯಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ರಸ್ತೆಗಳು ಸರಿಯಾಗುವವರೆಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಗಿಸುವುದಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿದರು.
Castigating officers of the Bruhat Bangalore Mahanagara Palike (BBMP) for delay in finalising contract to fill potholes based on mutually agreed rate, the High Court of Karnataka on Tuesday they would face a “harsh order” from the court if the issue is not settled by Thursday.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm