ಬ್ರೇಕಿಂಗ್ ನ್ಯೂಸ್
01-10-20 11:14 am Headline Karnataka News Network ಕರ್ನಾಟಕ
ತುಮಕೂರು, ಅಕ್ಟೋಬರ್ 1: ಯಲಹಂಕ ತಹಸೀಲ್ದಾರ್ ರಘುಮೂರ್ತಿಯನ್ನು ಸಸ್ಪೆಂಡ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 17 ಎಕ್ರೆ 35 ಗುಂಟೆ ಸರಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ.. ಈ ರಘುಮೂರ್ತಿ ಎಷ್ಟು ಕೋಟಿ ಕೊಟ್ಟು ಯಲಹಂಕಕ್ಕೆ ಬಂದಿದ್ದ ಎನ್ನೋದು ಗೊತ್ತಾ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನ್ನ ಸರಕಾರ ಇದ್ದಾಗ ಯಲಹಂಕದಲ್ಲಿ ಇದೇ ಗಿರಾಕಿ ತನ್ನ ಪೋಸ್ಟಿಂಗ್ ಮಾಡುವಂತೆ ಯಾರೋ ಕಾರ್ಯಕರ್ತರ ಜೊತೆ ಬಂದಿದ್ದ. ಒಂದು ಪೋಸ್ಟಿಂಗ್ ಮಾಡಿದರೆ ಒಂದು ಕೋಟಿ ರೂ. ಕೊಡುತ್ತಾರೆ ಎಂದಿದ್ರು ಕಾರ್ಯಕರ್ತರು. ಆದರೆ, ಅಂದು ನಾನು ಒಪ್ಪಿಕೊಂಡಿರಲಿಲ್ಲ. ಹೀಗೆ ಕೋಟಿ ಕೊಟ್ಟು ಬರುವವರು ತಿರುಗಿ ಹಣ ಮಾಡಬೇಕಿದ್ದರೆ ಜನರನ್ನೇ ಸುಲಿಯಬೇಕಲ್ಲ.. ಸರಕಾರಿ ಆಸ್ತಿಯನ್ನ ಉಳಿಸ್ತಾನಾ ಅಂತ ಕೇಳಿ, ವಾಪಸ್ ಕಳಿಸಿದ್ದೆ. ನಮ್ಮ ಕಾರ್ಯಕರ್ತರಿಗೆ ಹಾಗೆ ಮಾಡಲು ಬಿಡಲಿಲ್ಲ.. ನಮ್ಮ ಸರಕಾರ ಹೋದ ಮೇಲೆ ಬಿಜೆಪಿಯವರು ಬಂದ್ರು. ಬಿಜೆಪಿಯವ್ರು ಈ ಭ್ರಷ್ಟನನ್ನು 24 ಗಂಟೆಯಲ್ಲಿ ಪೋಸ್ಟಿಂಗ್ ಮಾಡಿದ್ರು. ಒಂದೂವರೆ ಕೋಟಿ ಪೇಮೆಂಟ್ ಕೊಟ್ಟು ಪೋಸ್ಟಿಂಗ್ ಮಾಡ್ಕೊಂಡಿದ್ದಾನೆ. ಅದರಲ್ಲಿ ಅಲ್ಲಿಯ ಶಾಸಕರಿಗೆ 50 ಲಕ್ಷ ರೂ. ಹಣ ಹೋಗಿತ್ತು. ಎಲ್ಲವೂ ಗೊತ್ತಿದೆ ಎಂದು ಆರೋಪಿಸಿದರು.
ಒಂದೂವರೆ ಕೋಟಿ ತಗಂಡು ಈ ಪೋಸ್ಟಿಂಗ್ ಮಾಡಿದ್ದಕ್ಕೆ ಈಗ ನೂರು ಕೋಟಿ ಬೆಲೆಬಾಳುವ ಆಸ್ತಿಯನ್ನು ನುಂಗಿ ಹಾಕಿದ್ದಾನೆ. ಇದು ಯಾರ ಅಪ್ಪನ ಮನೇದ್ದು.. ಇದು ಸರಕಾರ... ಈಗ ಇವನನ್ನು ಸಸ್ಪೆಂಡ್ ಮಾಡಲು ಶಿಫಾರಸ್ಸು ಮಾಡಿದ್ದಾರೆ ಕುಮಾರಸ್ವಾಮಿ ಹೇಳಿದರು.
video
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm