ಬ್ರೇಕಿಂಗ್ ನ್ಯೂಸ್
01-10-20 11:14 am Headline Karnataka News Network ಕರ್ನಾಟಕ
ತುಮಕೂರು, ಅಕ್ಟೋಬರ್ 1: ಯಲಹಂಕ ತಹಸೀಲ್ದಾರ್ ರಘುಮೂರ್ತಿಯನ್ನು ಸಸ್ಪೆಂಡ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 17 ಎಕ್ರೆ 35 ಗುಂಟೆ ಸರಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ.. ಈ ರಘುಮೂರ್ತಿ ಎಷ್ಟು ಕೋಟಿ ಕೊಟ್ಟು ಯಲಹಂಕಕ್ಕೆ ಬಂದಿದ್ದ ಎನ್ನೋದು ಗೊತ್ತಾ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನ್ನ ಸರಕಾರ ಇದ್ದಾಗ ಯಲಹಂಕದಲ್ಲಿ ಇದೇ ಗಿರಾಕಿ ತನ್ನ ಪೋಸ್ಟಿಂಗ್ ಮಾಡುವಂತೆ ಯಾರೋ ಕಾರ್ಯಕರ್ತರ ಜೊತೆ ಬಂದಿದ್ದ. ಒಂದು ಪೋಸ್ಟಿಂಗ್ ಮಾಡಿದರೆ ಒಂದು ಕೋಟಿ ರೂ. ಕೊಡುತ್ತಾರೆ ಎಂದಿದ್ರು ಕಾರ್ಯಕರ್ತರು. ಆದರೆ, ಅಂದು ನಾನು ಒಪ್ಪಿಕೊಂಡಿರಲಿಲ್ಲ. ಹೀಗೆ ಕೋಟಿ ಕೊಟ್ಟು ಬರುವವರು ತಿರುಗಿ ಹಣ ಮಾಡಬೇಕಿದ್ದರೆ ಜನರನ್ನೇ ಸುಲಿಯಬೇಕಲ್ಲ.. ಸರಕಾರಿ ಆಸ್ತಿಯನ್ನ ಉಳಿಸ್ತಾನಾ ಅಂತ ಕೇಳಿ, ವಾಪಸ್ ಕಳಿಸಿದ್ದೆ. ನಮ್ಮ ಕಾರ್ಯಕರ್ತರಿಗೆ ಹಾಗೆ ಮಾಡಲು ಬಿಡಲಿಲ್ಲ.. ನಮ್ಮ ಸರಕಾರ ಹೋದ ಮೇಲೆ ಬಿಜೆಪಿಯವರು ಬಂದ್ರು. ಬಿಜೆಪಿಯವ್ರು ಈ ಭ್ರಷ್ಟನನ್ನು 24 ಗಂಟೆಯಲ್ಲಿ ಪೋಸ್ಟಿಂಗ್ ಮಾಡಿದ್ರು. ಒಂದೂವರೆ ಕೋಟಿ ಪೇಮೆಂಟ್ ಕೊಟ್ಟು ಪೋಸ್ಟಿಂಗ್ ಮಾಡ್ಕೊಂಡಿದ್ದಾನೆ. ಅದರಲ್ಲಿ ಅಲ್ಲಿಯ ಶಾಸಕರಿಗೆ 50 ಲಕ್ಷ ರೂ. ಹಣ ಹೋಗಿತ್ತು. ಎಲ್ಲವೂ ಗೊತ್ತಿದೆ ಎಂದು ಆರೋಪಿಸಿದರು.
ಒಂದೂವರೆ ಕೋಟಿ ತಗಂಡು ಈ ಪೋಸ್ಟಿಂಗ್ ಮಾಡಿದ್ದಕ್ಕೆ ಈಗ ನೂರು ಕೋಟಿ ಬೆಲೆಬಾಳುವ ಆಸ್ತಿಯನ್ನು ನುಂಗಿ ಹಾಕಿದ್ದಾನೆ. ಇದು ಯಾರ ಅಪ್ಪನ ಮನೇದ್ದು.. ಇದು ಸರಕಾರ... ಈಗ ಇವನನ್ನು ಸಸ್ಪೆಂಡ್ ಮಾಡಲು ಶಿಫಾರಸ್ಸು ಮಾಡಿದ್ದಾರೆ ಕುಮಾರಸ್ವಾಮಿ ಹೇಳಿದರು.
video
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm