ಬ್ರೇಕಿಂಗ್ ನ್ಯೂಸ್
02-07-22 11:17 am HK News Desk ಕರ್ನಾಟಕ
ಕೊಪ್ಪಳ, ಜುಲೈ 2: ಸರಕಾರಿ ಶಾಲೆಯ ಶಿಕ್ಷಕನೊಬ್ಬ ಮಹಿಳೆಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಲ್ಲದೆ, ಶಾಲಾ ಮಕ್ಕಳನ್ನು ಮನೆಗೆ ಕರೆಸಿಕೊಂಡು ವಿಕೃತವಾಗಿ ವರ್ತಿಸಿದ ವೀಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಾಸವಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕ ಅಜರುದ್ಧೀನ್ ಸಾರ್ವಜನಿಕರಿಂದ ಗೂಸಾ ತಿಂದವನು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು.
ಆಟ– ಪಾಠದ ನೆಪದಲ್ಲಿ ತನ್ನ ಕಾರಟಗಿಯ ಮನೆಗೆ ಮಕ್ಕಳನ್ನು ಕರೆಸಿಕೊಂಡು ಮಕ್ಕಳ ಬಟ್ಟೆ ಬಿಚ್ಚಿಸಿ, ಗುಪ್ತಾಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶಿಕ್ಷಕನ ವಿಕೃತಿಯ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು ವೈರಲ್ ಆಗಿವೆ. ಅಲ್ಲದೇ ನೆರೆ ಮನೆಯ ಮಹಿಳೆಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದೂ ಆರೋಪಿಸಲಾಗಿದೆ.
ಇಬ್ಬರು ಮಹಿಳೆಯರ ಜೊತೆಗಿನ ರಾಸಲೀಲೆಯನ್ನು ಸ್ವತಃ ತಾನೇ ತನ್ನ ಮೊಬೈಲ್ನಲ್ಲಿ ವೀಡಿಯೋ ಮಾಡಿಕೊಂಡಿದ್ದು, ಎಲ್ಲಾ ವೀಡಿಯೋ ಇದೀಗ ವೈರಲ್ ಆಗಿವೆ. ಈ ವೀಡಿಯೋ ತೋರಿಸಿ ಮಹಿಳೆಯರನ್ನು ಬೆದರಿಸುತ್ತಿದ್ದ ಕಾಮುಕ, ಅದೇ ಮಹಿಳೆಯರನ್ನು ಮುಂದಿಟ್ಟು ಇನ್ನಷ್ಟು ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇಲ್ಲಿಯವರೆಗೂ ಸುಮಾರು 40 ಮಹಿಳೆಯರನ್ನು ಕಾಮುಕ ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
ಸದ್ಯ ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಶಿಕ್ಷಕ ಅಜರುದ್ಧೀನ್ನನ್ನು ಅಮಾನತುಗೊಳಿಸಿ ಸಿಂಧನೂರು ಬಿಇಒ ಶರಣಪ್ಪ ವಟಗಲ್ ಆದೇಶ ಮಾಡಿದ್ದಾರೆ.
School teacher beaten for sexual assault on many girl students in Koppal. Also videos of romance with 40 different women has gone viral.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm