ಬ್ರೇಕಿಂಗ್ ನ್ಯೂಸ್
02-07-22 10:15 pm HK News Desk ಕರ್ನಾಟಕ
ಸುಳ್ಯ, ಜುಲೈ 2: ಐದು ವರ್ಷದ ಮಗುವೊಂದು ಫ್ರಿಡ್ಜ್ ಮುಟ್ಟಿದಾಗ ವಿದ್ಯುತ್ ಆಘಾತಗೊಂಡು ಮೃತಪಟ್ಟ ಘಟನೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಐವರ್ನಾಡು ಗ್ರಾಮದ ಕೈಯೋಲ್ತಡ್ಕ ಎಂಬಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ನಿವಾಸಿ ಹೈದರಾಲಿ ಎಂಬವರ ಪುತ್ರ ಮಹಮ್ಮದ್ ಆದಿಲ್ (5) ಮೃತ ಮಗು. ತಾಯಿ, ಮಗುವಿನ ಜೊತೆಗೆ ಐದು ದಿನಗಳ ಹಿಂದೆ ಐವರ್ನಾಡಿನ ತವರು ಮನೆಗೆ ಹೋಗಿದ್ದರು. ಇಂದು ಮಧ್ಯಾಹ್ನ ತಂದೆ ಹೈದರಾಲಿ ಕೂಡ ಪತ್ನಿ ಮನೆಗೆ ಬಂದಿದ್ದು ಮಧ್ಯಾಹ್ನ ಊಟ ಮಾಡಿದ್ದರು. ಈ ವೇಳೆ, ಮಗು ಆದಿಲ್ ಊಟ ಮಾಡಿ ಆಟವಾಡುತ್ತಾ ಫ್ರಿಡ್ಜ್ ಬಳಿ ಹೋಗಿದ್ದು ಅದನ್ನು ಮುಟ್ಟಿದಾಗ ಶಾಕ್ ಆಗಿದೆ. ವಿದ್ಯುತ್ ಶಾಕ್ ನಿಂದ ನೆಲಕ್ಕೆ ಬಿದ್ದು ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಹೆತ್ತವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ.
ಆಕಸ್ಮಿಕವಾಗಿ ವಿದ್ಯುತ್ ಶಾಕ್ ಆಗಿ ಮಗು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ಮಗುವಿನ ತಂದೆ ಹೈದರಾಲಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Five-year-old boy dies after current shock from fridge in Sullia
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm