ಬ್ರೇಕಿಂಗ್ ನ್ಯೂಸ್
04-07-22 03:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮಹತ್ವದ ಹೆಜ್ಜೆ ಇಟ್ಟಿದ್ದು ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಬಂಧಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಪಿಎಸ್ಐ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ನಾಲ್ಕೈದು ಬಾರಿ ವಿಚಾರಣೆ ನಡೆಸಿದ್ದರು. ನಾಲ್ಕನೇ ಬಾರಿ ವಿಚಾರಣೆ ನಡೆಸಿ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಗೆ ಕೆಡವಿದ್ದಾರೆ.


ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಬಗ್ಗೆ ಹೈಕೋರ್ಟ್ ಇತ್ತೀಚೆಗೆ ಚಾಟಿ ಬೀಸಿತ್ತು. ಮೇಲಿನ ಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸದ ಬಗ್ಗೆ ಪ್ರಶ್ನೆ ಮಾಡಿತ್ತು. ಇದರ ಬೆನ್ನಲ್ಲೇ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿಎಸ್ಐ ಅಭ್ಯರ್ಥಿಗಳಿಂದ ತಲಾ 30 ಲಕ್ಷ ಲಂಚ ಪಡೆದಿರುವ ಆರೋಪ ಎದುರಿಸುತ್ತಿದ್ದ ಅಮೃತ್ ಪೌಲ್ ಬಗ್ಗೆ ಸೂಕ್ತ ಸಾಕ್ಷ್ಯ ಕಲೆಹಾಕಿದ್ದ ಸಿಐಡಿ ತಂಡ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಹಾಕಿದೆ. ಪೌಲ್ ಬಂಧನ ಬೆನ್ನಲ್ಲೇ ರಾಜ್ಯದ ಇತರೇ ಪ್ರಭಾವಿಗಳಿಗೂ ನಡುಕ ಉಂಟಾಗಿದೆ. ರಾಜಕೀಯ ನಾಯಕರಿಗೂ ತಮ್ಮ ಹೆಸರು ಬರುತ್ತಾ ಅನ್ನುವ ಆತಂಕ ಶುರುವಾಗಿದೆ.
Karnataka ADGP Amrit Paul is arrested in PSI recruitment scam. Paul was in charge of police recruitment wing when the scam came to light. Amrit Paul was transferred from the police recruitment wing in the last week of April after the scam snowballed into a political controversy.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm