ಬ್ರೇಕಿಂಗ್ ನ್ಯೂಸ್
04-07-22 03:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮಹತ್ವದ ಹೆಜ್ಜೆ ಇಟ್ಟಿದ್ದು ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಬಂಧಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಪಿಎಸ್ಐ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ನಾಲ್ಕೈದು ಬಾರಿ ವಿಚಾರಣೆ ನಡೆಸಿದ್ದರು. ನಾಲ್ಕನೇ ಬಾರಿ ವಿಚಾರಣೆ ನಡೆಸಿ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಗೆ ಕೆಡವಿದ್ದಾರೆ.


ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಬಗ್ಗೆ ಹೈಕೋರ್ಟ್ ಇತ್ತೀಚೆಗೆ ಚಾಟಿ ಬೀಸಿತ್ತು. ಮೇಲಿನ ಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸದ ಬಗ್ಗೆ ಪ್ರಶ್ನೆ ಮಾಡಿತ್ತು. ಇದರ ಬೆನ್ನಲ್ಲೇ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿಎಸ್ಐ ಅಭ್ಯರ್ಥಿಗಳಿಂದ ತಲಾ 30 ಲಕ್ಷ ಲಂಚ ಪಡೆದಿರುವ ಆರೋಪ ಎದುರಿಸುತ್ತಿದ್ದ ಅಮೃತ್ ಪೌಲ್ ಬಗ್ಗೆ ಸೂಕ್ತ ಸಾಕ್ಷ್ಯ ಕಲೆಹಾಕಿದ್ದ ಸಿಐಡಿ ತಂಡ ಎಡಿಜಿಪಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಹಾಕಿದೆ. ಪೌಲ್ ಬಂಧನ ಬೆನ್ನಲ್ಲೇ ರಾಜ್ಯದ ಇತರೇ ಪ್ರಭಾವಿಗಳಿಗೂ ನಡುಕ ಉಂಟಾಗಿದೆ. ರಾಜಕೀಯ ನಾಯಕರಿಗೂ ತಮ್ಮ ಹೆಸರು ಬರುತ್ತಾ ಅನ್ನುವ ಆತಂಕ ಶುರುವಾಗಿದೆ.
Karnataka ADGP Amrit Paul is arrested in PSI recruitment scam. Paul was in charge of police recruitment wing when the scam came to light. Amrit Paul was transferred from the police recruitment wing in the last week of April after the scam snowballed into a political controversy.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm