ಬ್ರೇಕಿಂಗ್ ನ್ಯೂಸ್
01-10-20 01:44 pm Headline Karnataka News Network ಕರ್ನಾಟಕ
ಸಾಗರ, ಅಕ್ಟೋಬರ್ 1: 33 ಕ್ಕೂ ಹೆಚ್ಚು ಮಂಗಗಳಿಗೆ ವಿಷ ಹಾಕಿ ಕೊಂದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಕಾಸ್ಪಡಿ ಬಳಿ ನಡೆದಿದೆ.
ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಲ್ಯಾವಿಗೆರೆಯಿಂದ 36 ಮಂಗಗಳನ್ನು ಕೊಂದು ಸಾಗರದ ನೇದರವಳ್ಳಿ ಬಳಿಯ ಕಾಡಿನಲ್ಲಿ ಮಂಗಗಳನ್ನು ಬಿಸಾಡಲು ಬಂದಾಗ ಅರಣ್ಯ ಇಲಾಖೆಯವರು 5 ಜನರನ್ನು ಬಂಧಿಸಿದ್ದಾರೆ.
ಲ್ಯಾವಿಗೆರೆಯ ಅಭಿಷೇಕ್, ಲಂಬೂದರ್, ತ್ಯಾಗರ್ತಿಯ ದಸ್ತಗಿರ್, ವಿಶ್ವನಾಥ್ ಹಾಗೂ ದಾವಣಗೆರೆಯ ಸಂಜೀವ್ ಬಂಧಿತ ಆರೋಪಿಗಳು. ಟಾಟಾ ಏಸ್ ವಾಹನದಲ್ಲಿ ಸತ್ತ ಮಂಗಗಳನ್ನು ಎಸೆಯಲು ಬಂದಾಗ ಅರಣ್ಯ ಇಲಾಖೆ ಸಿಬ್ಬಂದಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
33 ಮಂಗಗಳು ಸಾವನ್ನಪ್ಪಿದ್ದು, 3 ಮಂಗಗಳು ಅಸ್ವಸ್ಥಗೊಂಡಿದ್ದವು. ತಕ್ಷಣ ಚೋರಡಿ ಅರಣ್ಯ ವಲಯದವರು ಕೇಸು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ವನ್ಯಜೀವಿ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ಸತ್ತ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಅಸ್ವಸ್ಥಗೊಂಡ ಮಂಗಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಒಂದು ಆಡಿ ಕಾರನ್ನು ಹಾಗೂ ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm