ಬ್ರೇಕಿಂಗ್ ನ್ಯೂಸ್
05-07-22 01:04 pm HK News Desk ಕರ್ನಾಟಕ
Photo credits : Representative
ಚಿಕ್ಕಮಗಳೂರು, ಜುಲೈ 5 : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಹೊಳೆಗಳು ತುಂಬಿ ಹರಿಯತೊಡಗಿವೆ. ಈ ನಡುವೆ, ಶಾಲೆ ಬಿಟ್ಟು ತೆರಳುತ್ತಿದ್ದ ಒಂದನೇ ತರಗತಿ ಬಾಲಕಿ ಹೊಳೆ ದಾಟುವಾಗ ನೀರಿಗೆ ಬಿದ್ದು ಕೊಚ್ಚಿ ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ.
ಹೊಸಪೇಟೆ ಕಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಸುಪ್ರೀತಾ ಸೋಮವಾರ ಸಂಜೆ ಅಣ್ಣನ ಜೊತೆ ಶಾಲೆ ಮುಗಿಸಿ ಬರುತ್ತಿದ್ದಾಗ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾಳೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬಾಲಕಿಗಾಗಿ ಶೋಧ ನಡೆಸಿದ್ದಾರೆ.
ಶೃಂಗೇರಿ, ಕೆರೆಕಟ್ಟೆ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಮಳೆ ಅಬ್ಬರಿಸುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಜಿಲ್ಲಾಡಳಿತ ಎರಡು ದಿನ ರಜೆ ಘೋಷಣೆ ಮಾಡಿದೆ. ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಶಾಲೆಗಳಿಗೆ ಜುಲೈ 5 ಮತ್ತು 6ರಂದು ರಜೆ ನೀಡಲಾಗಿದೆ. ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ರಜೆ ನೀಡಿ ಆದೇಶ ಮಾಡಿದ್ದಾರೆ.
1st standard school boy swept away while crossing bridge due to heavy rains in Chikkamagaluru.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm