ಬ್ರೇಕಿಂಗ್ ನ್ಯೂಸ್
02-10-20 11:20 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 2 : "12 ವರ್ಷಗಳ ಹಿಂದಿನ ರಿಯಾಲಿಟಿ ಶೋ ನನಗೆ ಈ ಪರಿ ನೋವು ಕೊಡುತ್ತದೆ ಎಂದು ಯಾವತ್ತೂ ಅಂದ್ಕೊಂಡಿರಲಿಲ್ಲ. ಸಿಸಿಬಿಯವರು ನೋಟಿಸ್ ಕೊಟ್ಟಿದ್ದು ನನಗೇನು ನೋವು ಕೊಟ್ಟಿಲ್ಲ. ವಿಚಾರಣೆಗೆ ಕರೆದ ಮಾತ್ರಕ್ಕೆ ಅಪರಾಧಿಯಾಗಲ್ಲ. ಆರೋಪಿಯೂ ಆಗಲ್ಲ. ಆದರೆ ಕೆಲವರು ನನ್ನನ್ನು ಏನೇನೋ ಆಗಿ ಬಿಂಬಿಸುತ್ತಿದ್ದಾರೆ. ಅಪರಾಧಿ ಥರ ತೋರಿಸುತ್ತಿರುವುದು, ಅಭಿಪ್ರಾಯ ವ್ಯಕ್ತವಾಗುತ್ತಿರುವುದು ನನಗೆ ತುಂಬ ನೋವು ಕೊಟ್ಟಿದೆ... "
ಮಾಧ್ಯಮ ವಲಯದಲ್ಲಿ ತನ್ನ ಬಗ್ಗೆ ಬರುತ್ತಿರುವ ಸುದ್ದಿಗಳಿಂದ ವಿಚಲಿತರಾಗಿರುವ ನಟಿ, ನಿರೂಪಕಿ ಅನುಶ್ರೀ ವಿಡಿಯೋ ಮಾಡಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ನನ್ನನ್ನು ಸೆನ್ಸೇಶನಲ್ ಆಗಿ ಬಿಂಬಿಸಲಾಗುತ್ತಿದೆ. ಇದರಿಂದ ನನ್ನ ಮನೆಯ ಪರಿಸ್ಥಿತಿ ಸ್ವಲ್ಪ ಯೋಚಿಸಿ. ಒಂದು ವಾರದಿಂದ ತುಂಬ ವಿಚಲಿತರಾಗಿದ್ದಾರೆ. ಕಿರಿಕಿರಿ ಅನುಭವಿಸಿದ್ದಾರೆ. ಆದರೆ ರಾಜ್ಯದ ಕೋಟ್ಯಂತರ ಕನ್ನಡಿಗರು ನನ್ನ ಜೊತೆ ನಿಂತಿದ್ದಾರೆ. ನನಗೆ ಕೆಲಸ ಕೊಟ್ಟಿರುವ ಝೀ ವಾಹಿನಿಯವರು ನನಗೆ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ನಾನು ಕೋಟಿ ನಮನಗಳನ್ನು ಹೇಳುತ್ತೇನೆ, ನಿಮ್ಮ ನಂಬಿಕೆಯೇ ನನ್ನ ಶಕ್ತಿ ಎಂದು ಅನುಶ್ರೀ ಹೇಳಿದ್ದಾರೆ.
Video:
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm