ಬ್ರೇಕಿಂಗ್ ನ್ಯೂಸ್
02-10-20 11:20 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 2 : "12 ವರ್ಷಗಳ ಹಿಂದಿನ ರಿಯಾಲಿಟಿ ಶೋ ನನಗೆ ಈ ಪರಿ ನೋವು ಕೊಡುತ್ತದೆ ಎಂದು ಯಾವತ್ತೂ ಅಂದ್ಕೊಂಡಿರಲಿಲ್ಲ. ಸಿಸಿಬಿಯವರು ನೋಟಿಸ್ ಕೊಟ್ಟಿದ್ದು ನನಗೇನು ನೋವು ಕೊಟ್ಟಿಲ್ಲ. ವಿಚಾರಣೆಗೆ ಕರೆದ ಮಾತ್ರಕ್ಕೆ ಅಪರಾಧಿಯಾಗಲ್ಲ. ಆರೋಪಿಯೂ ಆಗಲ್ಲ. ಆದರೆ ಕೆಲವರು ನನ್ನನ್ನು ಏನೇನೋ ಆಗಿ ಬಿಂಬಿಸುತ್ತಿದ್ದಾರೆ. ಅಪರಾಧಿ ಥರ ತೋರಿಸುತ್ತಿರುವುದು, ಅಭಿಪ್ರಾಯ ವ್ಯಕ್ತವಾಗುತ್ತಿರುವುದು ನನಗೆ ತುಂಬ ನೋವು ಕೊಟ್ಟಿದೆ... "
ಮಾಧ್ಯಮ ವಲಯದಲ್ಲಿ ತನ್ನ ಬಗ್ಗೆ ಬರುತ್ತಿರುವ ಸುದ್ದಿಗಳಿಂದ ವಿಚಲಿತರಾಗಿರುವ ನಟಿ, ನಿರೂಪಕಿ ಅನುಶ್ರೀ ವಿಡಿಯೋ ಮಾಡಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ನನ್ನನ್ನು ಸೆನ್ಸೇಶನಲ್ ಆಗಿ ಬಿಂಬಿಸಲಾಗುತ್ತಿದೆ. ಇದರಿಂದ ನನ್ನ ಮನೆಯ ಪರಿಸ್ಥಿತಿ ಸ್ವಲ್ಪ ಯೋಚಿಸಿ. ಒಂದು ವಾರದಿಂದ ತುಂಬ ವಿಚಲಿತರಾಗಿದ್ದಾರೆ. ಕಿರಿಕಿರಿ ಅನುಭವಿಸಿದ್ದಾರೆ. ಆದರೆ ರಾಜ್ಯದ ಕೋಟ್ಯಂತರ ಕನ್ನಡಿಗರು ನನ್ನ ಜೊತೆ ನಿಂತಿದ್ದಾರೆ. ನನಗೆ ಕೆಲಸ ಕೊಟ್ಟಿರುವ ಝೀ ವಾಹಿನಿಯವರು ನನಗೆ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ನಾನು ಕೋಟಿ ನಮನಗಳನ್ನು ಹೇಳುತ್ತೇನೆ, ನಿಮ್ಮ ನಂಬಿಕೆಯೇ ನನ್ನ ಶಕ್ತಿ ಎಂದು ಅನುಶ್ರೀ ಹೇಳಿದ್ದಾರೆ.
Video:
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am