ಬ್ರೇಕಿಂಗ್ ನ್ಯೂಸ್
02-10-20 11:20 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 2 : "12 ವರ್ಷಗಳ ಹಿಂದಿನ ರಿಯಾಲಿಟಿ ಶೋ ನನಗೆ ಈ ಪರಿ ನೋವು ಕೊಡುತ್ತದೆ ಎಂದು ಯಾವತ್ತೂ ಅಂದ್ಕೊಂಡಿರಲಿಲ್ಲ. ಸಿಸಿಬಿಯವರು ನೋಟಿಸ್ ಕೊಟ್ಟಿದ್ದು ನನಗೇನು ನೋವು ಕೊಟ್ಟಿಲ್ಲ. ವಿಚಾರಣೆಗೆ ಕರೆದ ಮಾತ್ರಕ್ಕೆ ಅಪರಾಧಿಯಾಗಲ್ಲ. ಆರೋಪಿಯೂ ಆಗಲ್ಲ. ಆದರೆ ಕೆಲವರು ನನ್ನನ್ನು ಏನೇನೋ ಆಗಿ ಬಿಂಬಿಸುತ್ತಿದ್ದಾರೆ. ಅಪರಾಧಿ ಥರ ತೋರಿಸುತ್ತಿರುವುದು, ಅಭಿಪ್ರಾಯ ವ್ಯಕ್ತವಾಗುತ್ತಿರುವುದು ನನಗೆ ತುಂಬ ನೋವು ಕೊಟ್ಟಿದೆ... "
ಮಾಧ್ಯಮ ವಲಯದಲ್ಲಿ ತನ್ನ ಬಗ್ಗೆ ಬರುತ್ತಿರುವ ಸುದ್ದಿಗಳಿಂದ ವಿಚಲಿತರಾಗಿರುವ ನಟಿ, ನಿರೂಪಕಿ ಅನುಶ್ರೀ ವಿಡಿಯೋ ಮಾಡಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ನನ್ನನ್ನು ಸೆನ್ಸೇಶನಲ್ ಆಗಿ ಬಿಂಬಿಸಲಾಗುತ್ತಿದೆ. ಇದರಿಂದ ನನ್ನ ಮನೆಯ ಪರಿಸ್ಥಿತಿ ಸ್ವಲ್ಪ ಯೋಚಿಸಿ. ಒಂದು ವಾರದಿಂದ ತುಂಬ ವಿಚಲಿತರಾಗಿದ್ದಾರೆ. ಕಿರಿಕಿರಿ ಅನುಭವಿಸಿದ್ದಾರೆ. ಆದರೆ ರಾಜ್ಯದ ಕೋಟ್ಯಂತರ ಕನ್ನಡಿಗರು ನನ್ನ ಜೊತೆ ನಿಂತಿದ್ದಾರೆ. ನನಗೆ ಕೆಲಸ ಕೊಟ್ಟಿರುವ ಝೀ ವಾಹಿನಿಯವರು ನನಗೆ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ನಾನು ಕೋಟಿ ನಮನಗಳನ್ನು ಹೇಳುತ್ತೇನೆ, ನಿಮ್ಮ ನಂಬಿಕೆಯೇ ನನ್ನ ಶಕ್ತಿ ಎಂದು ಅನುಶ್ರೀ ಹೇಳಿದ್ದಾರೆ.
Video:
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm