ಬ್ರೇಕಿಂಗ್ ನ್ಯೂಸ್
14-07-22 03:19 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 14 : ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಡೆಯುತ್ತಿದ್ದಾಗಲೇ ಮೈಸೂರು ಮೂಲದ ಖ್ಯಾತ ಕಿಕ್ ಬಾಕ್ಸರ್ ನಿಖಿಲ್ ಎದುರಾಳಿಯ ಹೊಡೆತಕ್ಕೆ ತಲೆಗೆ ಗಾಯಗೊಂಡು ಸಾವನ್ನಪ್ಪಿದ ಘಟನೆ ನಾಗರಭಾವಿಯಲ್ಲಿ ನಡೆದಿದೆ.
ನಾಗರಭಾವಿಯ ರ್ಯಾಪಿಡ್ ಫಿಟ್ನೆಸ್ ತಂಡ ಆಯೋಜಿಸಿದ್ದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ನಲ್ಲಿ ಬಾಕ್ಸರ್ ನಿಖಿಲ್ ಸ್ಪರ್ಧಿಸಿದ್ದರು. ಮೊನ್ನೆ ಭಾನುವಾರ ಕಿಕ್ ಬಾಕ್ಸಿಂಗ್ ನಡೆಯುತ್ತಿದ್ದಾಗ ಘಟನೆ ನಡೆದಿದ್ದು ನಿಖಿಲ್ ತಲೆಗೆ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.


ತಲೆಗೆ ಗಂಭೀರ ಪೆಟ್ಟು ಬಿದ್ದು ನಿಖಿಲ್ ಸ್ಥಳದಲ್ಲೆ ಕುಸಿದುಬಿದ್ದಿದ್ದರು. ಆದರೆ ಸ್ಥಳದಲ್ಲಿ ತುರ್ತು ಚಿಕಿತ್ಸೆ ನೀಡಲು ವೈದ್ಯರಾಗಲೀ, ಆಂಬುಲೆನ್ಸ್ ಸೇರಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ಆನಂತರ ಆಯೋಜಕರೇ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೀಗಾಗಿ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಆಯೋಜಕ ರವಿಶಂಕರ್ ನಿರ್ಲಕ್ಷ್ಯದಿಂದ ಸಾವು ಆಗಿದೆಯೆಂದು ವಿರುದ್ಧ ನಿಖಿಲ್ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.


ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಆಯೋಜಕರ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಾಗಿದೆ. ದೂರು ದಾಖಲಾಗ್ತಿದ್ದಂತೆ ನವೀನ್ ರವಿಶಂಕರ್ ಎಸ್ಕೇಪ್ ಆಗಿದ್ದಾರೆ.
An Indian MMA fighter Nikhil Suresh has passed away following injuries sustained during the fight at the K1 Kickboxing championship organized by the K1 association of Karnataka on the 9th and 10th of July 2022 in Bangalore. The news was shared by his team on social media.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm