ಬ್ರೇಕಿಂಗ್ ನ್ಯೂಸ್
15-07-22 06:23 pm HK News Desk ಕರ್ನಾಟಕ
ಬಾಗಲಕೋಟೆ, ಜುಲೈ15 : ಗುಂಪು ಗಲಭೆಯಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮಾಜಿ ಸಿಎಂ ಸಿದ್ದರಾಮಯ್ಯ ಹಿಂತಿರುಗಿ ಹೋಗುವಾಗ ನೀಡಿದ ಎರಡು ಲಕ್ಷ ರೂಪಾಯಿ ನಗದು ಪರಿಹಾರ ಹಣವನ್ನೇ ಮಹಿಳೆಯೊಬ್ಬರು ರಸ್ತೆಗೆಸೆದು ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ.
ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ತಾಲೂಕಿನ ಕೆರೂರ ಪಟ್ಟಣದಲ್ಲಿ ಗುಂಪು ಘರ್ಷಣೆ ನಡೆದು ಹಲವರು ಗಾಯಗೊಂಡಿದ್ದರು. ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿಯಾದ ಸಿದ್ದರಾಮಯ್ಯ ಮುಸ್ಲಿಂ ಕುಟುಂಬ ಒಂದಕ್ಕೆ ಎರಡು ಲಕ್ಷ ನಗದನ್ನು ಪರಿಹಾರ ರೂಪದಲ್ಲಿ ನೀಡಿದ್ರು. ಈ ವೇಳೆ, ಮಹಿಳೆ ತನಗೆ ರೊಕ್ಕ ಬ್ಯಾಡ್ರೀ ಸಿದ್ದರಾಮಯ್ಯ ಇದ್ದ ವಾಹನಕ್ಕೆ ಹಣದ ಕಂತೆಯನ್ನೇ ಎಸೆದು ಬಿಟ್ಟಿದ್ದಾರೆ. ಸಿದ್ದರಾಮಯ್ಯ ಜೊತೆಗೆ ಬೆಂಗಾವಲು ವಾಹನವೂ ಇದ್ದು ಹಣ ನೀಡುತ್ತಲೇ ಮಹಿಳೆ ನಿರಾಕರಣೆ ಮಾಡಿದ್ದರು. ಕೊನೆಗೆ ಸಿದ್ದರಾಮಯ್ಯ ಇದ್ದ ವಾಹನ ನೇರವಾಗಿ ಮುಂದಕ್ಕೆ ಚಲಿಸಿದ್ದು ತನ್ನ ಕೈಲಿದ್ದ 2 ಲಕ್ಷ ರೂ. ಹಣವನ್ನ ಹಿಡ್ಕೊಂಡು ಓಡಿದ ಮಹಿಳೆ ಕಂತೆಯನ್ನ ವಾಹನದ ಮೇಲೆಸೆದಿದ್ದಾರೆ. ಏಯ್, ನಂಗೆ ನಿಮ್ ರೊಕ್ಕ ಬ್ಯಾಡ್ರೀ ಎಂದು ಮುಸ್ಲಿಂ ಮಹಿಳೆ ಹಣ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
















ಇದಕ್ಕೂ ಮುನ್ನ ನಗರದ ಆಶೀರ್ವಾದ ಆಸ್ಪತ್ರೆಗೆ ಸಿದ್ದರಾಮಯ್ಯ ಭೇಟಿ ನೀಡಿದ ಸಿದ್ದರಾಮಯ್ಯ, ಗಾಯಗೊಂಡ ಹನೀಫ್, ರಾಜೇಸಾಬ್, ರಫೀಕ್, ದಾವಲ್ ಮಲೀಕ್ ಅವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
A family member of one of the four persons injured in Kerur violence threw Rs 2 lakh given by Leader of Opposition Siddaramaiah at his vehicle in Karnataka's Bagalkot district on Friday.Siddaramaiah tried to console them, and gave Rs 50,000 each to the family members of four injured persons, including one Mohammad Hanif, even as they refused to take money. After Siddaramaiah's vehicle started moving, a woman threw the money at the vehicle, saying that they do not need money.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm