ಬ್ರೇಕಿಂಗ್ ನ್ಯೂಸ್
15-07-22 10:28 pm HK News Desk ಕರ್ನಾಟಕ
ಹಾಸನ, ಜುಲೈ 15: ಸಕಲೇಶಪುರ ತಾಲೂಕಿನ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೂ ಚಾಲ್ತಿಯಲ್ಲಿರಲಿದೆ.
ಜುಲೈ 14ರಂದು ಘನ ವಾಹನಗಳ ಸಂಚಾರವನ್ನು ಮಾತ್ರ ನಿಷೇಧ ಮಾಡಲಾಗಿತ್ತು. ಜುಲೈ 15ರ ಬೆಳಗ್ಗೆ ದೋಣಿಗಲ್ ಭಾಗದಲ್ಲಿ ಮತ್ತೆ ಭೂಕುಸಿತ ಆಗಿರುವುದರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಪರ್ಯಾಯ ಮಾರ್ಗವಾಗಿ ಬೆಂಗಳೂರಿನಿಂದ ಹಾಸನ ಮೂಲಕ ಬರುವ ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಹೆದ್ದಾರಿಯಾಗಿ ಮಂಗಳೂರು ಸೇರಬಹುದು. ಅಥವಾ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಮಾರ್ಗವಾಗಿ ಸಂಚಾರ ನಡೆಸಬಹುದು. ಇವರೆಡೂ ಹೆದ್ದಾರಿಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ಸಾರಿಗೆ ಬಸ್ ಹೊರತುಪಡಿಸಿ ಇತರೇ ಘನ ವಾಹನಗಳು ಬದಲಿ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾಧಿಕಾರಿ ಗಿರೀಶ್ ಆರ್. ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಬಾರಿಯೂ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮಳೆ ಕಡಿಮೆಯಾಗುವ ವರೆಗೂ ಇದು ಮುಂದುವರಿಯುವ ಸಾಧ್ಯತೆ ಇದೆ.
Mangalore Vehicles banned moving to shiradi ghat due to extreme landslide orders Hassan dc.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm