ಬ್ರೇಕಿಂಗ್ ನ್ಯೂಸ್
15-07-22 10:49 pm Bangalore Correspondent ಕರ್ನಾಟಕ
ಬೆಂಗಳೂರು,ಜು.15 : ಭ್ರಷ್ಟಾಚಾರ ನಿಗ್ರಹ ದಳದ ವಿರುದ್ಧ ಸಮರ ಸಾರಿರುವ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿಗೆ ಗರಿಷ್ಠ ಪೊಲೀಸ್ ಭದ್ರತೆ ನೀಡುವಂತೆ ವಕೀಲರೊಬ್ಬರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅಲ್ಲದೆ, ನ್ಯಾ.ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಹಾಕಿರುವ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿಯಲ್ಲಿ ಎಸಿಬಿ ವಿರುದ್ಧ ವಾಗ್ದಾಳಿ ನಡೆಸಿರುವ ನ್ಯಾ. ಸಂದೇಶ್ ಅವರಿಗೆ ಝಡ್ ಪ್ಲಸ್ ಅಥವಾ ವೈ ಪ್ಲಸ್ ಸೆಕ್ಯೂರಿಟಿಯನ್ನು ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು. ಜೊತೆಗೆ ಅವರು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅದರ ಮುಖ್ಯಸ್ಥರ ವಿರುದ್ಧ ಟೀಕೆ ಮಾಡುವ ಮೂಲಕ ಅಲ್ಲಿನ ಹುಳುಕುಗಳನ್ನು ಸಮಾಜಕ್ಕೆ ಎತ್ತಿ ತೋರಿಸಿದ್ದಾರೆ. ಆದರೆ ಅವರಿಗೆ ವರ್ಗಾವಣೆ ಮಾಡಿಸುವ ಬೆದರಿಕೆ ಹಾಕಿರುವುದರಿಂದ ನ್ಯಾಯಾಂಗಕ್ಕೆ ಬೆದರಿಕೆಯೊಡ್ಡಿದಂತೆ. ಹಾಗಾಗಿ ಅವರಿಗೆ ಬೆದರಿಕೆ ಹಾಕಿರುವ ಬಗ್ಗೆ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
A Karnataka based Advocate has moved the High Court seeking a direction to the state government to provide adequate security (Y, Y+, Z, Z+, whatever is suitable) to Justice H.P. Sandesh, who recently made sensational revelations regarding "transfer threats" for slamming investigations carried out by the Anti-Corruption Bureau in a case allegedly involving Deputy Commissioner, Bengaluru (Urban).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm