ಬ್ರೇಕಿಂಗ್ ನ್ಯೂಸ್
15-07-22 10:49 pm Bangalore Correspondent ಕರ್ನಾಟಕ
ಬೆಂಗಳೂರು,ಜು.15 : ಭ್ರಷ್ಟಾಚಾರ ನಿಗ್ರಹ ದಳದ ವಿರುದ್ಧ ಸಮರ ಸಾರಿರುವ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿಗೆ ಗರಿಷ್ಠ ಪೊಲೀಸ್ ಭದ್ರತೆ ನೀಡುವಂತೆ ವಕೀಲರೊಬ್ಬರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅಲ್ಲದೆ, ನ್ಯಾ.ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಹಾಕಿರುವ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿಯಲ್ಲಿ ಎಸಿಬಿ ವಿರುದ್ಧ ವಾಗ್ದಾಳಿ ನಡೆಸಿರುವ ನ್ಯಾ. ಸಂದೇಶ್ ಅವರಿಗೆ ಝಡ್ ಪ್ಲಸ್ ಅಥವಾ ವೈ ಪ್ಲಸ್ ಸೆಕ್ಯೂರಿಟಿಯನ್ನು ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು. ಜೊತೆಗೆ ಅವರು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅದರ ಮುಖ್ಯಸ್ಥರ ವಿರುದ್ಧ ಟೀಕೆ ಮಾಡುವ ಮೂಲಕ ಅಲ್ಲಿನ ಹುಳುಕುಗಳನ್ನು ಸಮಾಜಕ್ಕೆ ಎತ್ತಿ ತೋರಿಸಿದ್ದಾರೆ. ಆದರೆ ಅವರಿಗೆ ವರ್ಗಾವಣೆ ಮಾಡಿಸುವ ಬೆದರಿಕೆ ಹಾಕಿರುವುದರಿಂದ ನ್ಯಾಯಾಂಗಕ್ಕೆ ಬೆದರಿಕೆಯೊಡ್ಡಿದಂತೆ. ಹಾಗಾಗಿ ಅವರಿಗೆ ಬೆದರಿಕೆ ಹಾಕಿರುವ ಬಗ್ಗೆ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
A Karnataka based Advocate has moved the High Court seeking a direction to the state government to provide adequate security (Y, Y+, Z, Z+, whatever is suitable) to Justice H.P. Sandesh, who recently made sensational revelations regarding "transfer threats" for slamming investigations carried out by the Anti-Corruption Bureau in a case allegedly involving Deputy Commissioner, Bengaluru (Urban).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm