ಬ್ರೇಕಿಂಗ್ ನ್ಯೂಸ್
16-07-22 08:37 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 16 : ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯುವುದು, ವಿಡಿಯೊ ಮಾಡುವುದಕ್ಕೆ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ಕೇಳಿಬರುತ್ತಿದ್ದಂತೆ ಮಧ್ಯರಾತ್ರಿಯೇ ಹಿಂಪಡೆದಿದೆ.
ಸಾರ್ವಜನಿಕರು ಸರ್ಕಾರಿ ಕಚೇರಿ ಸಮಯದಲ್ಲಿ ಬಂದು ಫೋಟೋ, ವಿಡಿಯೊ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾರೆ. ಇದು ದುರ್ಬಳಕೆಯಾಗುವ ಸಾಧ್ಯತೆಯಿದೆ. ಇದರಿಂದ ಸರ್ಕಾರಕ್ಕೆ ಮತ್ತು ಸರ್ಕಾರದ ಇಲಾಖೆಗಳ ಘನತೆಗೆ ಕುಂದುಂಟಾಗುತ್ತದೆ. ವಿಶೇಷವಾಗಿ ಮಹಿಳಾ ನೌಕರರಿಗೆ ತೊಂದರೆಯುಂಟಾಗುತ್ತದೆ. ಹೀಗಾಗಿ ಸರ್ಕಾರಿ ಕಚೇರಿಯ ಸಮಯದಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಚಿತ್ರೀಕರಣ ನಡೆಸುವುದನ್ನು ನಿಷೇಧಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು.
ಅದರಂತೆ, ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೊ ಮಾಡುವುದನ್ನು ನಿಷೇಧಿಸಿ ಸರ್ಕಾರ ಜುಲೈ 15ರಂದು ಆದೇಶ ಹೊರಡಿಸಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಅದೇ ದಿನ ಮಧ್ಯರಾತ್ರಿ ತನ್ನ ಆದೇಶವನ್ನು ಹಿಂಪಡೆದಿದೆ. ಸರ್ಕಾರದ ಈ ನಡೆ ಸಾರ್ವಜನಿಕರ ನಗೆಪಾಟಲಿಗೆ ಕಾರಣವಾಗಿದೆ.
The Basavaraj Bommai administration has withdrawn its order prohibiting citizens from taking photographs or shooting videos in government offices, a move that had received widespread criticism.Late on Friday night intervening Saturday, the Department of Personnel & Administrative Reforms (DPAR) withdrew the order without citing any reasons. This was made public at 2 am Saturday. Speaking to reporters, Chief Minister Basavaraj Bommai said the prohibitory order was not brought to his notice.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm